‘ಸಂಜಯ್ ರಾವುತ್ ‘ ಹೇಳಿಕೆ ವಿರುದ್ಧ ಯಡಿಯೂರಪ್ಪ, ಸಿದ್ದರಾಮಯ್ಯ ಗುಡುಗು |Karnataka Assembly Session

ಬೆಳಗಾವಿ : ಸಂಜಯ್ ರಾವತ್ ಮೊನ್ನೆಯಷ್ಟೇ ಜೈಲಿಗೆ ಹೋಗಿದ್ದರು. ಈಗ ರಾವತ್ ಬಾಯಿಗೆ ಬಂದಂತೆ ಮಾತಾಡಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿದ್ದು, ಸಂಜಯ್ ರಾವತ್ಗೆ ಮಾನ ಮರ್ಯಾದೆ ಇದ್ಯಾ? ಸಂಜಯ್ ರಾವತ್ಗೆ ನಾಗರಿಕತೆ ಗೊತ್ತಿಲ್ಲ, ಸಂಸ್ಕೃತಿ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಇನ್ನೂ, ಮಹಾರಾಷ್ಟ್ರದವರು ಮಾತಾಡಿದ ಭಾಷೆಯಲ್ಲಿ ನಾವು ಉತ್ತರಿಸಬೇಕಿಲ್ಲ ಎಂದು ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ . ಅಧಿವೇಶನದಲ್ಲಿ ಮಾತನಾಡಿದ ಯಡಿಯೂರಪ್ಪ ಕರ್ನಾಟಕಕ್ಕೆ ನುಗ್ಗುತ್ತೇವೆ ಎಂಬ ಸಂಜಯ್ ರಾವುತ್ ಹೇಳಿಕೆಗೆ … Continue reading ‘ಸಂಜಯ್ ರಾವುತ್ ‘ ಹೇಳಿಕೆ ವಿರುದ್ಧ ಯಡಿಯೂರಪ್ಪ, ಸಿದ್ದರಾಮಯ್ಯ ಗುಡುಗು |Karnataka Assembly Session