Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಪ್ರಯಾಣ ಮಾಡುವಾಗ ‘ವಾಂತಿ’ ಯಾಕೆ ಬರುತ್ತದೆ.? ತಡೆಯುವುದು ಹೇಗೆ ಗೊತ್ತಾ.?

28/06/2025 9:30 PM

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಡಿಯೂರಪ್ಪಗೆ ಕಾರ್ಯಕರ್ತರು ಬೇಡ, ಜನ ಬೇಡ ಶೋಭಾ ಮಾತ್ರ ಬೇಕು : ಕೆ.ಎಸ್ ಈಶ್ವರಪ್ಪ ವಾಗ್ದಾಳಿ
KARNATAKA

ಯಡಿಯೂರಪ್ಪಗೆ ಕಾರ್ಯಕರ್ತರು ಬೇಡ, ಜನ ಬೇಡ ಶೋಭಾ ಮಾತ್ರ ಬೇಕು : ಕೆ.ಎಸ್ ಈಶ್ವರಪ್ಪ ವಾಗ್ದಾಳಿ

By kannadanewsnow0526/03/2024 5:20 PM

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಿಎಸ್ ಯಡಿಯೂರಪ್ಪ ಸೇರಿದಂತೆ ಅವರ ಪುತ್ರರ ವಿರುದ್ಧ ವಾಗ್ದಾಳಿನ ಮುಂದುವರಿಸಿದ್ದು ಇದೀಗ ಮತ್ತೆ ಇಡೀ ಕಾರಿಂದು ಯಡಿಯೂರಪ್ಪ ಅವರಿಗೆ ಕಾರ್ಯಕರ್ತರು ಬೇಡ ಜನ ಬೇಡ ಆದರೆ ಶೋಭಾ ಮಾತ್ರ ಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

BREAKING : ಚುನಾವಣೆ ಹೊತ್ತಲ್ಲಿ ‘ಬಿಜೆಪಿ’ಗೆ ಬಿಗ್ ಶಾಕ್ : ‘ಕೈ’ ಹಿಡಿಯಲಿರುವ ಮಾಜಿ ಸಚಿವ ಕೋಟೆ ಶಿವಣ್ಣ

ಶಿವಮೊಗ್ಗದಲ್ಲಿ ಸಮಾರಂಭ ಒಂದರಲ್ಲಿ ಮಾತನಾಡಿದ ಅವರು, ಕಳೆದ ಎಂಎಲ್ಎ ಚುನಾವಣೆಯಲ್ಲಿ ವಿಜಯೇಂದ್ರ ತಿಣುಕಿ ಗೆದ್ದಿದ್ದಾರೆ ಹೀಗಂತ ಶ್ರೀಕಾರಿಪುರದ ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಶೋಭಾ ಗೋ ಬ್ಯಾಕ್ ಅಂದರು ಆದರೂ ಕೂಡ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಕಾರ್ಯಕರ್ತರು ಬೇಡ ಜನ ಬೇಡ ಆದರೆ ಇವರಿಗೆ ಶೋಭಾ ಬೇಕು ಲೋಕಸಭೆಯಲ್ಲಿ ಕೂಡ ಹೊಂದಾಣಿಕೆ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

BREAKING : ಚಿತ್ರದುರ್ಗದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ’20 ಲಕ್ಷಕ್ಕೂ’ ಹೆಚ್ಚು ಹಣ ಜಪ್ತಿ

ಹಿಂದುತ್ವದ ಹುಲಿಗಳಿಗೆ ಯಾಕೆ ಟಿಕೆಟ್ ಕೊಡಲಿಲ್ಲ? ಪ್ರತಾಪ್ ಸಿಂಹ, ಸಿಟಿ ರವಿ, ಅನಂತ್ ಕುಮಾರ್ ಹೆಗಡೆ ಇವರೆಲ್ಲ ಮಾಡಿದ್ದು ತಪ್ಪೇನು ಹಿಂದುತ್ವದ ಪರ ಹೋರಾಟ ಮಾಡಿದ್ದು ತಪ್ಪಾ? ಎಂದು ಪ್ರಶ್ನಿಸಿದರು.ಅಸೆಂಬ್ಲಿ ಚುನಾವಣೆಯಲ್ಲಿ ಹೊಂದಾಣಿಕೆಯ ರಾಜಕಾರಣ ನಡೆಯಿತು ಹಿಂದುಗಳನ್ನು ಬಲಿ ತೆಗೆದುಕೊಂಡರು ಲಿಂಗಾಯತರನ್ನು ಬಲಿ ತೆಗೆದುಕೊಂಡು ಈ ಬಾರಿ ಕೂಡ ಶಿವಮೊಗ್ಗ ಕ್ಷೇತ್ರದಲ್ಲಿ ಶಕ್ತಿ ಇಲ್ಲದಂತಹ ಡಮ್ಮಿ ಕ್ಯಾಂಡೇಟ್ ಹಾಕಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ನವರು ನನಗೆ ಫೋನ್ ಮಾಡಿ ಕಾಂಗ್ರೆಸ್ ಡಮ್ಮಿ ಕ್ಯಾಂಡಿಡೇಟ್ ಇದೆ ನಾನು ನಿಮಗೆ ವೋಟ್ ಮಾಡುತ್ತೇವೆ ಎಂದು ಹೇಳುತ್ತಾರೆ.

ಇನ್ಮುಂದೆ 14 ವರ್ಷಕ್ಕಿಂತ ಕಮ್ಮಿ ವಯಸ್ಸಿನ ಮಕ್ಕಳು ‘ಸಾಮಾಜಿಕ ಮಾಧ್ಯಮ’ ಬಳಸುವಂತಿಲ್ಲ : ‘ಫ್ಲೋರಿಡಾ’ ಮಹತ್ವದ ನಿರ್ಧಾರ

ಡಮ್ಮಿ ಕ್ಯಾಂಡೇಟ್ ಅಂತ ಹೇಳಿದಾಗ ಮಧು ಬಂಗಾರಪ್ಪ ಅವರಿಗೆ ಸಿಟ್ಟು ಬಂದಿತ್ತು. ಈಶ್ವರಪ್ಪನಿಗೆ ಗಂಡಸ್ತನ ಇದ್ದರೆ ಬಿಜೆಪಿ ಟಿಕೆಟ್ ತರಬೇಕೆಂದು ಮಧು ಬಂಗಾರಪ್ಪ ಹೇಳಿದ್ದಾರೆ. ಗಂಡಸ್ತನ ಇರುವ ವ್ಯಕ್ತಿ ಜೊತೆ ನೀವು ಹೊಂದಾಣಿಕೆ ಮಾಡಿಕೊಂಡರೆ ನಾನು ಎಲ್ಲಿಂದ ಟಿಕೆಟ್ ತರಲಿ? ನಾನು ಅಲ್ಲಿ ಗಂಡಸ್ತನ ತೋರಿಸುವುದಿಲ್ಲ ಚುನಾವಣೆಯಲ್ಲಿ ಗೆದ್ದು ಗಂಡಸ್ತನ ತೋರುಸ್ತೀನಿ ಎಂದು ಸವಾಲು ಹಾಕಿದರು.

Share. Facebook Twitter LinkedIn WhatsApp Email

Related Posts

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM1 Min Read

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM1 Min Read

ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut

28/06/2025 8:14 PM1 Min Read
Recent News

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಪ್ರಯಾಣ ಮಾಡುವಾಗ ‘ವಾಂತಿ’ ಯಾಕೆ ಬರುತ್ತದೆ.? ತಡೆಯುವುದು ಹೇಗೆ ಗೊತ್ತಾ.?

28/06/2025 9:30 PM

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM

ಎಲ್ಲಾ ಮಾದರಿಗಳಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಮಹಿಳಾ ಕ್ರಿಕೆಟಿಗ ಹೆಗ್ಗಳಿಕೆಗೆ ಸ್ಮೃತಿ ಮಂಧಾನ ಪಾತ್ರ | Smriti Mandhana

28/06/2025 8:51 PM
State News
KARNATAKA

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0928/06/2025 9:46 PM KARNATAKA 1 Min Read

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಮೀನಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ…

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM

ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut

28/06/2025 8:14 PM

BIG NEWS: ದೇಶದ ‘ಅತ್ಯುನ್ನತ ಬ್ರಾಂಡ್’ಗಳಲ್ಲೊಂದಾದ ‘ನಂದಿನಿ’: ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗು

28/06/2025 7:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.