ಯಡಿಯೂರಪ್ಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರಷ್ಟೇ, ರಾಜಕೀಯದಿಂದ ನಿವೃತ್ತಿಯಲ್ಲ – ಎಸ್ಎಂ ಕೃಷ್ಣ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶಿಕಾರಿಪುರದಿಂದ ಸ್ಪರ್ಧಿಸ್ತಾ ಇಲ್ಲ. ನನ್ನ ಪುತ್ರ ಬಿ.ವೈ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದೇನೆ ಎಂಬುದಷ್ಟೇ ಹೇಳಿ, ಚುನಾವಣೆಗೆ ಸ್ಪರ್ಧಿಸೋದಿಲ್ಲ ಎಂದು ಹೇಳಿದ್ದಾರಷ್ಟೇ. ಅದರ ಹೊರತಾಗಿ ಅವರು ರಾಜಕೀಯಕ್ಕೆ ಗುಡ್ ಬೈ ಹೇಳಿಲ್ಲ ಎಂಬುದಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಹೇಳಿದ್ದಾರೆ. BIG NEWS: ಕಾಂಗ್ರೆಸ್ ಮುಖಂಡೆ ನವ್ಯಶ್ರೀ ಹನಿಟ್ರಾಫ್ ಗೆ ಬಿಗ್ ಟ್ವಿಸ್ಟ್: ಈ ಪ್ರಕರಣದ ಹಿಂದಿನ ಸೂತ್ರಧಾನ ಗುಟ್ಟು ರಟ್ಟು ನಗರದಲ್ಲಿ ಇಂದು ಕಾಂಗ್ರೆಸ್ ನಲ್ಲಿ ಸಿಎಂ ಗಾದಿ ಗುದ್ದಾಟ … Continue reading ಯಡಿಯೂರಪ್ಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರಷ್ಟೇ, ರಾಜಕೀಯದಿಂದ ನಿವೃತ್ತಿಯಲ್ಲ – ಎಸ್ಎಂ ಕೃಷ್ಣ