ಬೆಂಗಳೂರಲ್ಲಿ ‘ಭಾರತ್ ಅಕ್ಕಿ’ಗೆ ಯಡಿಯೂರಪ್ಪ ಚಾಲನೆ: ಇನ್ಮುಂದೆ ಸಿಗಲಿದೆ ‘ಅಕ್ಕಿ ರೂ.29’ಕ್ಕೆ
ಬೆಂಗಳೂರು: ಅಕ್ಕಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಮಾಡಿದೆ. ಇದರ ನಡುವೆ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ರೂ.29ಕ್ಕೆ ಒಂದು ಕೆಜಿ ಅಕ್ಕಿ ವಿತರಣೆಗೆ ಮುಂದಾಗಿದೆ. ಇದರ ಸಲುವಾಗಿ ಇಂದು ಬೆಂಗಳೂರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಅಕ್ಕಿ ಯೋಜನೆಗೆ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ಚಾಲನೆ ನೀಡಿದರು. ಹೀಗಾಗಿ ರಾಜ್ಯದ ಜನತೆಗೆ … Continue reading ಬೆಂಗಳೂರಲ್ಲಿ ‘ಭಾರತ್ ಅಕ್ಕಿ’ಗೆ ಯಡಿಯೂರಪ್ಪ ಚಾಲನೆ: ಇನ್ಮುಂದೆ ಸಿಗಲಿದೆ ‘ಅಕ್ಕಿ ರೂ.29’ಕ್ಕೆ
Copy and paste this URL into your WordPress site to embed
Copy and paste this code into your site to embed