BIGG NEWS: ʼಯಾರೋ ಒಬ್ಬರಿಬ್ಬರೂ ಹೇಳಿದ ತಕ್ಷಣವೇ ಸಿಎಂ ಬದಲಾವಣೆ ಆಗೋಲ್ಲʼ- ಬಿ.ವೈ ವಿಜಯೇಂದ್ರ

ರಾಯಚೂರು: ನಮ್ಮ ತಂದೆಯವರು ಹಿಂದಿನಿಂದಲೂ ರಾಯರ ದರ್ಶನ ಪಡೆದುಕೊಂಡೇ ಒಳ್ಳೆ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಮಂತ್ರಾಲಯದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. BIGG NEWS: ಹುಬ್ಬಳ್ಳಿಯಲ್ಲಿ ಮತ್ತೆ‌ ಮೊಳಗಿದ ಸಿದ್ದರಾಮಯ್ಯ ಪರ ಮುಂದಿನ‌ CM ಎಂಬ ಘೋಷಣೆ   ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕವೇ ಪ್ರೇರಣೆ ಸಿಕ್ಕಿರುವುದು. ರಾಯರ ಆರಾಧನಾ ಸಂದರ್ಭದಲ್ಲಿ ಕುಟುಂಬ ಸಮೇತರಾಗಿ ಬಂದಿದ್ದೇವೆ.ಯಾರೋ ಒಬ್ಬರಿಬ್ಬರೂ ಹೇಳಿದ ತಕ್ಷಣವೇ ಸಿಎಂ ಬದಲಾವಣೆ ಆಗುವುದಿಲ್ಲ. ಇದೆಲ್ಲಾ ಊಹಾಪೋಹಗಳು ಎಂದಿದ್ದಾರೆ. BIGG NEWS: ಹುಬ್ಬಳ್ಳಿಯಲ್ಲಿ … Continue reading BIGG NEWS: ʼಯಾರೋ ಒಬ್ಬರಿಬ್ಬರೂ ಹೇಳಿದ ತಕ್ಷಣವೇ ಸಿಎಂ ಬದಲಾವಣೆ ಆಗೋಲ್ಲʼ- ಬಿ.ವೈ ವಿಜಯೇಂದ್ರ