ಯಶವಂತಪುರ- ಮಾರಮ್ಮ ಸರ್ಕಲ್‌ ವೈಟ್ ಟಾಪಿಂಗ್ ಕಾಮಗಾರಿ: ನ.1ರೊಳಗೆ ಮುಗಿಸಲು ಸಚಿವ ಅಶ್ವತ್ಥನಾರಾಯಣ ಸೂಚನೆ

ಬೆಂಗಳೂರು: ಯಶವಂತಪುರ ವೃತ್ತದಿಂದ ಮಲ್ಲೇಶ್ವರಂನ ಮಾರಮ್ಮನ ಗುಡಿ ಸರ್ಕಲ್‌ವರೆಗೆ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಭರದಿಂದ ಸಾಗಿದ್ದು, ನ.1ರೊಳಗೆ ಮುಗಿಸಲು ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಬೆಳಿಗ್ಗೆ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ‘ನಗರದ ಅತ್ಯಂತ ವಾಹನದ ದಟ್ಟಣೆಯ ರಸ್ತೆಗಳಲ್ಲಿ ಇದೂ ಒಂದಾಗಿದ್ದು, ಮಾರಮ್ಮ ಸರ್ಕಲ್‌ನಿಂದ ಯಶವಂತಪುರ ವೃತ್ತದವರೆಗೆ ಈಗಾಗಲೇ ಒಂದು ಬದಿಯ ವೈಟ್‌ ಟಾಪಿಂಗ್ ಕಾಮಗಾರಿ ಮುಗಿದು, ಸಾರ್ವಜನಿಕರು ಉಪಯೋಗಿಸುತ್ತಿದ್ದಾರೆ. ಈಗ ಇನ್ನೊಂದು ಬದಿಯಿಂದ ಈ … Continue reading ಯಶವಂತಪುರ- ಮಾರಮ್ಮ ಸರ್ಕಲ್‌ ವೈಟ್ ಟಾಪಿಂಗ್ ಕಾಮಗಾರಿ: ನ.1ರೊಳಗೆ ಮುಗಿಸಲು ಸಚಿವ ಅಶ್ವತ್ಥನಾರಾಯಣ ಸೂಚನೆ