ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 30-08-2025 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 54 ಸಾವಿರ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ:
ಪೂರ್ವ ವಲಯ: 10,355
ಪಶ್ಚಿಮ ವಲಯ: 2,974
ದಕ್ಷಿಣ ವಲಯ: 32,742
ಬೊಮ್ಮನಹಳ್ಳಿ ವಲಯ: 1,984
ದಾಸರಹಳ್ಳಿ ವಲಯ: 156
ಮಹದೇವಪುರ ವಲಯ: 955
ಆರ್.ಆರ್.ನಗರ ವಲಯ: 2,871
ಯಲಹಂಕ ವಲಯ: 2,616
ಒಟ್ಟು: 54,653
JDS ರಾಜಕೀಯಕ್ಕಾಗಿ ಧರ್ಮಸ್ಥಳಕ್ಕೆ ಯಾತ್ರೆ ಮಾಡಿಲ್ಲ: ನಿಖಿಲ್ ಕುಮಾರಸ್ವಾಮಿ
ನಮ್ಮ ಸರ್ಕಾರ ಜಾತಿ ನೋಡಲ್ಲ, ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ







