ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ಸೆ.6ಕ್ಕೆ ಮೊದಲ ಹಂತದ ಕಾಮಗಾರಿಗಳ ಲೋಕಾರ್ಪಣೆ: ಡಿಕೆಶಿ

ಬೆಂಗಳೂರು : “ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣಗೊಳ್ಳಲಿದೆ. ಪ್ರಸ್ತುತ ಪಂಪ್ ಮಾಡಿದ ನೀರನ್ನು 132 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತದೆ. ಅರಣ್ಯ ಭೂಮಿ ತಕರಾರು ಬಗೆಹರಿಸಿ ಮುಂದಿನ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ, ತುಮಕೂರಿಗೆ ನೀರು ಹರಿಸಲಾಗುವುದು. ಮೊದಲ ಹಂತದ ಕಾಮಗಾರಿಗಳನ್ನು ಸೆ.6ರಂದು ಲೋಕಾರ್ಪಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ … Continue reading ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ಸೆ.6ಕ್ಕೆ ಮೊದಲ ಹಂತದ ಕಾಮಗಾರಿಗಳ ಲೋಕಾರ್ಪಣೆ: ಡಿಕೆಶಿ