Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ!

16/01/2026 4:54 PM

ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ನನಗೂ ನೀಡಿ: ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್, ಆಡಿಯೋ ವೈರಲ್

16/01/2026 4:48 PM

“ಕುರ್ಚಿ ಕಳೆದುಕೊಳ್ಳುವ ಭಯವಿದ್ದ ಕೆಲಸವನ್ನೂ ಜವಾಬ್ದಾರಿಯುತವಾಗಿ ಮಾಡಿದ್ದೇನೆ” : ಪ್ರಧಾನಿ ಮೋದಿ

16/01/2026 4:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ನನಗೂ ನೀಡಿ: ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್, ಆಡಿಯೋ ವೈರಲ್
KARNATAKA

ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ನನಗೂ ನೀಡಿ: ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್, ಆಡಿಯೋ ವೈರಲ್

By kannadanewsnow0916/01/2026 4:48 PM

ಕಲಬುರ್ಗಿ: ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತಾ ಇದ್ದೀರಿ. ಹೀಗಾಗಿ ನನಗೂ ಹಣ ನೀಡುವಂತೆ ತಹಶೀಲ್ದಾರ್ ಒಬ್ಬರು ಸಿಬ್ಬಂದಿಗಳಿಗೆ ಅವಾಜ್ ಹಾಕಿದಂತ ಆಡಿಯೋ ಕಲಬುರ್ಗಿಯಲ್ಲಿ ವೈರಲ್ ಆಗಿದೆ.

ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್ ಮತ್ತು ಸಿಬ್ಬಂದಿಗಳ ನಡುವಿನ ಇಂತದ್ದೊಂದು ಆಡಿಯೋ ಈಗ ವೈರಲ್ ಆಗಿದೆ. ಕಲಬುರ್ಗಿಯ ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಓಪನ್ ಸಭೆಯಲ್ಲೇ ಹಣಕ್ಕಾಗಿ ಸಿಬ್ಬಂದಿಗಳಿಗೆ ಬೇಡಿಕೆ ಇಟ್ಟಿರೋದು ಬಹಿರಂಗಗೊಂಡಿದೆ.

ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಓಪನ್ ಮೀಟಿಂಗ್ ನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಂತ ಆಡಿಯೋ ವೈರಲ್ ಆಗಿದೆ. ಜೊತೆಗೆ ತಹಶೀಲ್ದಾರ್ ಕಿರುಕುಳಕ್ಕೆ ಬೇಸತ್ತು ಸಿಬ್ಬಂದಿಗಳು ಕಲಬುರ್ಗಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ದೂರು ನೀಡಿದ್ದಾರೆ.

ಓಪನ್ ಮೀಟಿಂಗ್ ನಲ್ಲಿ ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಸಾಹೇಬ್ರು ನನ್ನ ಹೆಸರಿನಲ್ಲಿ ನೀವು ಹಣ ಮಾಡುತ್ತೀರಿ. ನನಗೂ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಇದೇ ಕಾರಣದಿಂದ ಆರ್ ಐ ಒಬ್ಬರು ನನಗೆ ಅದರ ಜವಾಬ್ದಾರಿಯೇ ಬೇಡ, ಕಚೇರಿ ಕೆಲಸಕ್ಕೆ ಹಾಕಿ. ನನಗೆ ಹಣ ನೀಡಲು ಆಗೋದಿಲ್ಲ ಎಂಬುದಾಗಿಯೂ ಅಲವತ್ತು ಕೊಂಡಿದ್ದಾರೆ.

ಇತ್ತ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಸಾಹೇಬ್ರು ಮಾತ್ರ ನಾನು ಯಾವ ಸಿಬ್ಬಂದಿ ಬಳಿಯೂ ಹಣಕ್ಕೆ ಡಿಮ್ಯಾಂಡ್ ಮಾಡಿಲ್ಲ. ನಾನು ವಿಎ ಒಬ್ಬರನ್ನು 6 ತಿಂಗಳ ಹಿಂದೆ ಅಮಾನತ್ತು ಮಾಡಿದ್ದೆ. ಆತನೇ ನನ್ನ ಬಗ್ಗೆ ಈ ರೀತಿಯ ಇಲ್ಲ ಸಲ್ಲದ ಆರೋಪ ಮಾಡಿ, ದೂರು ಕೊಟ್ಟಿದ್ದಾನೆ. ನಾನು ಹಣ ಕೇಳಿದ್ದರೆ ಎಲ್ಲಾ ಸಿಬ್ಬಂದಿ ಸೇರಿ ದೂರು ಕೊಡಬಹುದಾಗಿತ್ತು. ಈತ ಒಬ್ಬನೇ ದೂರು ನೀಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.

ಈ ಹಿಂದಿನ ತಹಶೀಲ್ದಾರ್ ಅವರಿಗೂ ಇದೇ ರೀತಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ನನಗೂ ಸಹ ಈಗ ಹಾಗೆ ಮಾಡುತ್ತಿದ್ದಾರೆ. ನಾನು ಮಾತ್ರ ಆತನ ಬೆದರಿಕೆಗೆ ಹೆದರೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ನರೇಗಾ ರಕ್ಷಣೆಗೆ ಜನಾಂದೋಲನ: ವಿಜಯಪುರದಲ್ಲಿ ಕಾಂಗ್ರೆಸ್ ಮಹತ್ವದ ಸಭೆ

SHOCKING: ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ.!

Share. Facebook Twitter LinkedIn WhatsApp Email

Related Posts

BREAKING : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ!

16/01/2026 4:54 PM1 Min Read

ನರೇಗಾ ರಕ್ಷಣೆಗೆ ಜನಾಂದೋಲನ: ವಿಜಯಪುರದಲ್ಲಿ ಕಾಂಗ್ರೆಸ್ ಮಹತ್ವದ ಸಭೆ

16/01/2026 4:29 PM1 Min Read

ಬೆಂಗಳೂರಲ್ಲಿ ‘BMTC’ ಬಸ್ ನಲ್ಲಿ ಟಿಕೆಟ್ ಪಡೆಯದೆ, ಉದ್ಧಟತನ : ಶಕ್ತಿ ಯೋಜನೆ ಟಿಕೆಟ್ ಕೊಟ್ರು ಹರಿದು ಹಾಕಿ ಮಹಿಳೆ ದರ್ಪ!

16/01/2026 4:28 PM1 Min Read
Recent News

BREAKING : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ!

16/01/2026 4:54 PM

ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ನನಗೂ ನೀಡಿ: ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್, ಆಡಿಯೋ ವೈರಲ್

16/01/2026 4:48 PM

“ಕುರ್ಚಿ ಕಳೆದುಕೊಳ್ಳುವ ಭಯವಿದ್ದ ಕೆಲಸವನ್ನೂ ಜವಾಬ್ದಾರಿಯುತವಾಗಿ ಮಾಡಿದ್ದೇನೆ” : ಪ್ರಧಾನಿ ಮೋದಿ

16/01/2026 4:37 PM

ನರೇಗಾ ರಕ್ಷಣೆಗೆ ಜನಾಂದೋಲನ: ವಿಜಯಪುರದಲ್ಲಿ ಕಾಂಗ್ರೆಸ್ ಮಹತ್ವದ ಸಭೆ

16/01/2026 4:29 PM
State News
KARNATAKA

BREAKING : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ!

By kannadanewsnow0516/01/2026 4:54 PM KARNATAKA 1 Min Read

ಬೆಂಗಳೂರು : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಇಂದು ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ…

ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ನನಗೂ ನೀಡಿ: ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್, ಆಡಿಯೋ ವೈರಲ್

16/01/2026 4:48 PM

ನರೇಗಾ ರಕ್ಷಣೆಗೆ ಜನಾಂದೋಲನ: ವಿಜಯಪುರದಲ್ಲಿ ಕಾಂಗ್ರೆಸ್ ಮಹತ್ವದ ಸಭೆ

16/01/2026 4:29 PM

ಬೆಂಗಳೂರಲ್ಲಿ ‘BMTC’ ಬಸ್ ನಲ್ಲಿ ಟಿಕೆಟ್ ಪಡೆಯದೆ, ಉದ್ಧಟತನ : ಶಕ್ತಿ ಯೋಜನೆ ಟಿಕೆಟ್ ಕೊಟ್ರು ಹರಿದು ಹಾಕಿ ಮಹಿಳೆ ದರ್ಪ!

16/01/2026 4:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.