Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಹಾಸನದಲ್ಲಿ ಘೋರ ದುರಂತ : ಒಂದೇ ದಿನ ಇಬ್ಬರು ‘ಹೃದಯಾಘಾತಕ್ಕೆ’ ಬಲಿ!

12/06/2025 1:40 PM

BREAKING : ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿ, ಲೋಕಾಯುಕ್ತ ಅಧಿಕಾರಿಗಳಿಂದಲೇ ಕೋಟ್ಯಾಂತರ ಹಣ ವಸೂಲಿ!

12/06/2025 1:34 PM

ಇನ್ಸ್ಟಾಗ್ರಾಮ್ನಲ್ಲಿ ಇಬ್ಬರು ಫಾಲೋವರ್ಸ್ ಕಳೆದುಕೊಂಡ ನಂತರ ಪತಿ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿದ ಮಹಿಳೆ !

12/06/2025 1:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀನು ಒಂದು ತಾಯಿಯ ಹೊಟ್ಟೆಯಲ್ಲಿ ಹುಟ್ಟಿದ್ದೀಯ ಅವಳ ನೋವು ಅರ್ಥ ಆಗುತ್ತಾ? : HDK ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ
KARNATAKA

ನೀನು ಒಂದು ತಾಯಿಯ ಹೊಟ್ಟೆಯಲ್ಲಿ ಹುಟ್ಟಿದ್ದೀಯ ಅವಳ ನೋವು ಅರ್ಥ ಆಗುತ್ತಾ? : HDK ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

By kannadanewsnow0514/04/2024 7:09 PM

ಮೈಸೂರು : ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರು ಹೇಳಿಕೆಗೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನೀನು ಒಂದು ತಾಯಿಯ ಹೊಟ್ಟೆಯಲ್ಲಿ ಹುಟ್ಟಿದ್ದೀಯ ಅವಳ ನೋವು ಅರ್ಥ ಆಗುತ್ತಾ? ಎಂದು HD ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಏಕವಚನದಲ್ಲಿ ಕಿಡಿ ಕಾರಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ ವಿ ಕ್ರಾಸ್ ನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು,ಎಚ್ ಡಿ ಕುಮಾರಸ್ವಾಮಿ ಹೇಳಿಕೆಯನ್ನು ಕ್ಷಮಿಸಲು ಯಾರಿಂದಲೂ ಆಗಲ್ಲ. ನನ್ನ ತಾಯಂದಿರು ಅಕ್ಕಂದಿರು ಅವರ ತಾಯಿಯ ಮನೆಗೆ ಹೋಗೋಕೆ, ಧರ್ಮಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಸ್ ನಲ್ಲಿ ಹೋದರೆ ದಾರಿ ತಪ್ಪಿದ್ದಾರೆ ಅಂತೀರಾ? ಇಂತಹ ಹೇಳಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಎಚ್ ಡಿ ಕುಮಾರಸ್ವಾಮಿ ಅವರನ್ನು ಕ್ಷಮೆ ಕೇಳಿ ಅಂತ ಹೇಳ್ತಿರಲ್ಲ ಇದು ನಿಮ್ಮ ಜವಾಬ್ದಾರಿ. ಈಗಾಗಲೇ ಹೆಣ್ಣುಮಕ್ಕಳು ಧರಣಿ ಆರಂಭಿಸಿದ್ದಾರೆ.ದೇಶದಲ್ಲೆಡೆ ನಿಮ್ಮ ಹೇಳಿಕೆ ಕುರಿತಂತೆ ಹೊತ್ತಿಕೊಂಡು ಉರಿಯುತ್ತಿದೆ. ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಇಂದು ಅತಿ ಹೆಚ್ಚು ದುಃಖ ತಂದಿದೆ. ಮಾನ್ಯ ಕುಮಾರಸ್ವಾಮಿ ದೇಶದ ಪ್ರಧಾನಿಯಾಗಿದ್ದ ದೇವೇಗೌಡರ ಮಗ ಈ ಭೂಮಿಯಲ್ಲಿ ದೊಡ್ಡ ಸ್ಥಾನ ಹೊತ್ತ ದೊಡ್ಡ ಕುಟುಂಬ ಎಂದರು.

ಎಚ್ ಡಿ ದೇವೇಗೌಡರ ಮನೆಯಲ್ಲಿ ಎಂಎಲ್ಎ ಎಂಪಿಗಳು ಇದ್ದಾರೆ. ಜನರ ಬದುಕಿಗೆ ಶಕ್ತಿ ಕೊಡಬೇಕು ಅಂತ ಜನರಿಗೆ ಐದು ಗ್ಯಾರಂಟಿ ನೀಡಿದ್ದೇವೆ.ಧೀಮಂತ ಮಹಿಳೆ ಇಂದ್ರಾಗಾಂಧಿ ನಿಧನರಾದಾಗ ಮನಸ್ಸಿಗೆ ನೋವಾಗಿತ್ತು ಅದು ಆದ್ಮೇಲೆ ಇಂದು ಮನಸ್ಸಿಗೆ ದುಃಖವಾಗುತ್ತಿದೆ ಎಂದು ತುಮಕೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಷಣದ ವೇಳೆ ತಿಳಿಸಿದರು.

Share. Facebook Twitter LinkedIn WhatsApp Email

Related Posts

SHOCKING : ಹಾಸನದಲ್ಲಿ ಘೋರ ದುರಂತ : ಒಂದೇ ದಿನ ಇಬ್ಬರು ‘ಹೃದಯಾಘಾತಕ್ಕೆ’ ಬಲಿ!

12/06/2025 1:40 PM1 Min Read

BREAKING : ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿ, ಲೋಕಾಯುಕ್ತ ಅಧಿಕಾರಿಗಳಿಂದಲೇ ಕೋಟ್ಯಾಂತರ ಹಣ ವಸೂಲಿ!

12/06/2025 1:34 PM1 Min Read

BREAKING : ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ : ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

12/06/2025 12:55 PM2 Mins Read
Recent News

SHOCKING : ಹಾಸನದಲ್ಲಿ ಘೋರ ದುರಂತ : ಒಂದೇ ದಿನ ಇಬ್ಬರು ‘ಹೃದಯಾಘಾತಕ್ಕೆ’ ಬಲಿ!

12/06/2025 1:40 PM

BREAKING : ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿ, ಲೋಕಾಯುಕ್ತ ಅಧಿಕಾರಿಗಳಿಂದಲೇ ಕೋಟ್ಯಾಂತರ ಹಣ ವಸೂಲಿ!

12/06/2025 1:34 PM

ಇನ್ಸ್ಟಾಗ್ರಾಮ್ನಲ್ಲಿ ಇಬ್ಬರು ಫಾಲೋವರ್ಸ್ ಕಳೆದುಕೊಂಡ ನಂತರ ಪತಿ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿದ ಮಹಿಳೆ !

12/06/2025 1:13 PM

BIG BREAKING : 2029ರ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡ 33% ಮೀಸಲಾತಿ ಸಾಧ್ಯತೆ!

12/06/2025 1:11 PM
State News
KARNATAKA

SHOCKING : ಹಾಸನದಲ್ಲಿ ಘೋರ ದುರಂತ : ಒಂದೇ ದಿನ ಇಬ್ಬರು ‘ಹೃದಯಾಘಾತಕ್ಕೆ’ ಬಲಿ!

By kannadanewsnow0512/06/2025 1:40 PM KARNATAKA 1 Min Read

ಹಾಸನ : ಇತ್ತೀಚಿಗೆ ಹೃದಯಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಹೃದಯಾಘಾರದಿಂದ ಸಾವನಪುತ್ತಿದ್ದಾರೆ. ಇದೀಗ ಹಾಸನದಲ್ಲಿ…

BREAKING : ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿ, ಲೋಕಾಯುಕ್ತ ಅಧಿಕಾರಿಗಳಿಂದಲೇ ಕೋಟ್ಯಾಂತರ ಹಣ ವಸೂಲಿ!

12/06/2025 1:34 PM

BREAKING : ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ : ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

12/06/2025 12:55 PM

BIG NEWS : ‘ಜಾತಿಗಣತಿ’ ಮರು ಸರ್ವೆ ಮಾಡಿ ವರದಿ ಜಾರಿಗೊಳಿಸುತ್ತೇವೆ : ಸಚಿವ ಸಂತೋಷ್ ಲಾಡ್ ಹೇಳಿಕೆ

12/06/2025 12:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.