ತುಮಕೂರು: ಮಧುಗಿರಿ ತಾಲೂಕಿನ ಕೊಂಡವಾಡಿ ಗ್ರಾಮದ ರಸ್ತೆ ಬಳಿ ಅರುಂಧತಿ ಸಿನಿಮಾ ನೋಡಿ ಯುವಕನೊಬ್ಬ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

TIPS: ಸಂಪಾದಿಸಿದ ಹಣವನ್ನ ಉಳಿತಾಯ ಹೇಗೆ ಮಾಡಬೇಕು ಎಂಬುದಕ್ಕೆ ಇಲ್ಲಿದೆ ಟಿಪ್ಸ್‌ ಗಳು

 

22 ವರ್ಷದ ರೇಣುಕಾ ಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ರಸ್ತೆ ಬದಿಯಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ನೋವು ತಾಳಲಾರದೇ ರಸ್ತೆಯಲ್ಲಿ ಕಿರುಚಾಡುತ್ತಾ, ಒದ್ದಾಡುತ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Share.
Exit mobile version