BREAKING: ತುಮಕೂರಲ್ಲಿ ‘ಯೂತ್ ಕಾಂಗ್ರೆಸ್ ಕಾರ್ಯಕರ್ತ’ನಿಗೆ ಚಾಕು ಇರಿತ

ತುಮಕೂರು: ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದಂತ ಯೂತ್ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿದಿರುವಂತ ಘಟನೆ ನಡೆದಿದೆ. ತುಮಕೂರಿನ ಯೂತ್ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಇದೇ ವಿಚಾರವಾಗಿ ತುಮಕೂರಲ್ಲಿ ಬಿಜೆಪಿಯ ಮೂವರಿಂದ ಯೂತ್ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಜೊತೆಗೆ ಜಗಳ ತೆಗೆದಿದ್ದಾರೆ. ಈ ಕಾರಣದಿಂದಲೇ ಜಗಳ ತಾರಕಕ್ಕೇರಿದ್ದು, ಚಾಕುವಿನಿಂದ ಇರಿದಿರೋದಾಗಿ ತಿಳಿದು ಬಂದಿದೆ. ಚಾಕು ಇರಿತಕ್ಕೆ ಒಳಗಾಗಿದ್ದಂತ ಯೂತ್ … Continue reading BREAKING: ತುಮಕೂರಲ್ಲಿ ‘ಯೂತ್ ಕಾಂಗ್ರೆಸ್ ಕಾರ್ಯಕರ್ತ’ನಿಗೆ ಚಾಕು ಇರಿತ