SHOCKING NEWS: ಕಡಿಮೆ ಸಕ್ಕರೆ ಹಾಕಿದ ʻಟೀʼ ಕೊಟ್ಟ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದ ಯುವಕ

ಮಲಪ್ಪುರಂ(ಕೇರಳ): ಕಡಿಮೆ ಸಕ್ಕರೆ ಹಾಕಿದ ಟೀ ಕೊಟ್ಟ ಹೋಟೆಲ್ ಮಾಲೀಕನಿಗೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಆಘಾತಕಾರಿ ಕೇರಳದ ಮಲಪ್ಪುರಂನಲ್ಲಿ ಘಟನೆ ನಡೆದಿದೆ. ಮಲಪ್ಪುರಂ ತಾನೂರ್ ಟೌನ್‌ನಲ್ಲಿರುವ ಟಿಎ ರೆಸ್ಟೋರೆಂಟ್‌ನಲ್ಲಿ ಮಂಗಳವಾರ ಬೆಳಗ್ಗೆ 5.30ಕ್ಕೆ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಹೋಟೆಲ್ ಮಾಲೀಕ ಮನಾಫ್‌ನನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ, ಆರೋಪಿ ಸುಬೈರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಲೀಕ ಕೊಟ್ಟ ಟೀಯಲ್ಲಿ ಸಕ್ಕರೆ ಕಡಿಮೆಯಾಗಿದೆ ಎಂಬ ವಿಚಾರಕ್ಕೆ ಜಗಳ ನಡೆದಿತ್ತು. ಈ ವೇಳೆ ಸುಬೈರ್ … Continue reading SHOCKING NEWS: ಕಡಿಮೆ ಸಕ್ಕರೆ ಹಾಕಿದ ʻಟೀʼ ಕೊಟ್ಟ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದ ಯುವಕ