BIG NEWS: ಸಿಎಂ ಬೊಮ್ಮಾಯಿಗೆ ಯುವ ನೀತಿ ಕರಡು ಸಲ್ಲಿಕೆ: ಮುಂದಿನ ವರ್ಷ ಯುವ ಬಜೆಟ್

ಬೆಂಗಳೂರು: ಡಾ. ಆರ್.ಬಾಲಸುಬ್ರಹ್ಮಣ್ಯ ಸಮಿತಿಯು ಇಂದು ಕರಡು ಯುವ ನೀತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು ದೇಶದ ಶೇ. 46 ರಷ್ಟು ಜನಸಂಖ್ಯೆ ಯುವಕರಾಗಿದ್ದು, ಇವರನ್ನು ದೇಶ ಕಟ್ಟುವ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗಿದೆ. ಆರ್ಥಿಕ ಅಭಿವೃದ್ಧಿಯ ಮೂಲಕ ಯುವ ಸಬಲೀಕರಣವಾಗಬೇಕಾಗಿದೆ. ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣವೂ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆಯವ್ಯಯದಲ್ಲಿ ಯುವ ಬಜೆಟ್ ಅನ್ನು ರೂಪಿಸಲಾಗುವುದು ಎಂದು ತಿಳಿಸಿದರು. BIGG NEWS : ಪಡಿತರ ಚೀಟಿದಾರರಿಗೆ ಬಿಗ್‌ … Continue reading BIG NEWS: ಸಿಎಂ ಬೊಮ್ಮಾಯಿಗೆ ಯುವ ನೀತಿ ಕರಡು ಸಲ್ಲಿಕೆ: ಮುಂದಿನ ವರ್ಷ ಯುವ ಬಜೆಟ್