Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನದ ವ್ಯಾಪಾರದಲ್ಲಿ ಹೊಸ ಕ್ರಾಂತಿ: `NSE’ಯಿಂದ ‘ಎಲೆಕ್ಟ್ರಾನಿಕ್ ಗೋಲ್ಡ್ ರಶೀದಿ’ ಬಿಡುಗಡೆ

06/05/2026 1:45 PM

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

06/05/2026 1:13 PM

GOOD NEWS : ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರವೇ ‘BMTC’ ಬಸ್ ನಲ್ಲಿ ಪ್ರಿಪೇಯ್ಡ್ ಕಾರ್ಡ್ ಸೌಲಭ್ಯ!

06/05/2026 1:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸದೃಢ ಭಾರತದ ನಿರ್ಮಾಣಕ್ಕೆ `ರಾಷ್ಟ್ರೀಯ ಸೇವಾ ಯೋಜನೆ’ಯಲ್ಲಿ ಯುವಕರು ಪಾಲ್ಗೊಳ್ಳಬೇಕು : ಪ್ರೊ.ಮೋಹನ್ ಬೆಣಗೇರಿ ಕರೆ
KARNATAKA

ಸದೃಢ ಭಾರತದ ನಿರ್ಮಾಣಕ್ಕೆ `ರಾಷ್ಟ್ರೀಯ ಸೇವಾ ಯೋಜನೆ’ಯಲ್ಲಿ ಯುವಕರು ಪಾಲ್ಗೊಳ್ಳಬೇಕು : ಪ್ರೊ.ಮೋಹನ್ ಬೆಣಗೇರಿ ಕರೆ

By kannadanewsnow5725/09/2025 1:04 PM

ಹಾವೇರಿ : ಪ್ರಸ್ತುತ ಭಾರತಕ್ಕೆ ಸದೃಢ ಯುವಕರ ಅವಶ್ಯಕತೆ ಇದೆ ಇಂಥಹ ಯುವಕರು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಪ್ರೊ.ಮೋಹನ ಬೆಣಗೇರಿ ಹೇಳಿದ್ದಾರೆ.

ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪ ನ ದಿನಾಚರಣೆಯ ಪ್ರಯುಕ್ತ ಕಳ್ಳಿಹಾಳದ SC/ST ವಸತಿಯುತ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೊ.ಮೋಹನ ಬೆಣಗೇರಿ ಅವರು” ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಯುವಕರ ಪಾತ್ರ ” ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು.

ಪ್ರಸ್ತುತ ಭಾರತಕ್ಕೆ ಸದೃಢ ಯುವಕರ ಅವಶ್ಯಕತೆ ಇದೆ ಇಂಥಹ ಯುವಕರು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು, ದೇಶದ ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಯಲ್ಲಿ ಯುವಕರು ಆಧಾರ ಸ್ಥಂಭಗಳಾಗಿದ್ದಾರೆ ಇಂಥಹ ಯುವಕರಿಂದ ನವ ಭಾರತ ನಿರ್ಮಾಣವಾಗ ಬೇಕಾದರೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಂಡು ಭಾರತ ಮಾತೆಯ ಸೇವೆಯನ್ನು ಸ್ವಮನಸ್ಸಿನಿಂದ ಮಾಡಬೇಕೆಂದು ಯುವಕರಿಗೆ ಕರೆ ನೀಡಿದರು.

ಪ್ರಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ.ಆನಂದ ಬೈರಾಪುರ ಅವರು ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಹುಟ್ಟು, ಬೆಳವಣಿಗೆ ಹಾಗೂ ಪ್ರಸ್ತುತ ದಿನಮಾನದಲ್ಲಿ ಪದವಿ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ, ವ್ಯಕ್ತಿತ್ವ ವಿಕಸನ, ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ, ಪ್ರಗತಿಪರ ಚಿಂತನೆ, ರಾಷ್ಟ್ರೀಯ ಜಾಗೃತಿ, ಶ್ರಮದಾನದ ಮಹತ್ವ ಇನ್ನು ಮುಂತಾದ ಉದಾತ್ತ ಗುಣಗಳನ್ನು ವಿದ್ಯಾರ್ಥಿಗಳು ಕಲಿಯಲು ರಾಷ್ಟ್ರೀಯ ಸೇವಾ ಯೋಜನೆಯು ಒಂದು ವೇದಿಕೆ ಎಂದು ಹೇಳಿದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ, D.T ಪಾಟೀಲ್ ವಹಿಸಿದ್ದರು. ಕುಮಾರಿ. ತೇಜಸ್ವಿನಿ ವಡ್ಡರ್ ಪ್ರಾರ್ಥಿಸಿದರು. ಪ್ರೊ. ರಾಜಶೇಖರ ಮಾತನವರ ಸ್ವಾಗತಿಸಿದರು. ಪ್ರೋ. ರಾಜಕುಮಾರ ಉಕುಂದ ವಂದಿಸಿದರು. ಪ್ರೊ. ಹನುಮಂತಪ್ಪ.B. ಕಾರ್ಯಕ್ರಮ ನಿರೂಪಿಸಿದರು ಕಾರ್ಯಕ್ರಮದಲ್ಲಿ ಪ್ರೊ. ಶಿವಾನಂದ ತೆಪ್ಪದ. ಪ್ರೊ. ಮಹಮ್ಮದ್ ಶರೀಫ್ ಹಾನಗಲ್. ಪ್ರೊ.ಕಿರಣ್ ಬಡಿಗೇರ್ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗ ಮತ್ತು ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Youth should participate in `National Service Scheme' to build a strong India: Prof. Mohan Benageri calls
Share. Facebook Twitter LinkedIn WhatsApp Email

Related Posts

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

06/05/2026 1:13 PM2 Mins Read

GOOD NEWS : ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರವೇ ‘BMTC’ ಬಸ್ ನಲ್ಲಿ ಪ್ರಿಪೇಯ್ಡ್ ಕಾರ್ಡ್ ಸೌಲಭ್ಯ!

06/05/2026 1:01 PM1 Min Read

ದೇವತೆಯಂತ ಇರೋ ನಿಮ್ಮನ್ನ ಬಿಟ್ಟು ಪರಸ್ತ್ರಿ ಬೆನ್ನು ಹತ್ತಿದಕ್ಕೆ ದರ್ಶನ್ ಗೆ ಈ ಸ್ಥಿತಿ : ಇನ್ಸ್ಟಾಗ್ರಾಮ್ ನಲ್ಲಿ ಕಮೆಂಟ್ ಸಖತ್ ವೈರಲ್!

06/05/2026 12:51 PM1 Min Read
Recent News

ಚಿನ್ನದ ವ್ಯಾಪಾರದಲ್ಲಿ ಹೊಸ ಕ್ರಾಂತಿ: `NSE’ಯಿಂದ ‘ಎಲೆಕ್ಟ್ರಾನಿಕ್ ಗೋಲ್ಡ್ ರಶೀದಿ’ ಬಿಡುಗಡೆ

06/05/2026 1:45 PM

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

06/05/2026 1:13 PM

GOOD NEWS : ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರವೇ ‘BMTC’ ಬಸ್ ನಲ್ಲಿ ಪ್ರಿಪೇಯ್ಡ್ ಕಾರ್ಡ್ ಸೌಲಭ್ಯ!

06/05/2026 1:01 PM

SHOCKING : ಗೋವಾ ಪ್ಯಾರಾಸೇಲಿಂಗ್ ಹಗ್ಗ ತುಂಡಾಗಿ ನಡುಸಮುದ್ರಕ್ಕೆ ಬಿದ್ದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/05/2026 12:54 PM
State News
KARNATAKA

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

By kannadanewsnow5706/05/2026 1:13 PM KARNATAKA 2 Mins Read

ಮದ್ಯಪಾನ ಮಾಡುವವರಲ್ಲಿ ಕೆಲವರು ಬಾಟಲಿ ಓಪನ್ ಮಾಡಿದರೆ ಅದು ಖಾಲಿಯಾಗುವವರೆಗೂ ಬಿಡುವುದಿಲ್ಲ. ಒಂದೇ ಸಿಟ್ಟಿಂಗ್‌ನಲ್ಲಿ ಪೂರ್ತಿ ಬಾಟಲಿ ಮುಗಿಸುವವರಿದ್ದಾರೆ. ಆದರೆ,…

GOOD NEWS : ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರವೇ ‘BMTC’ ಬಸ್ ನಲ್ಲಿ ಪ್ರಿಪೇಯ್ಡ್ ಕಾರ್ಡ್ ಸೌಲಭ್ಯ!

06/05/2026 1:01 PM

ದೇವತೆಯಂತ ಇರೋ ನಿಮ್ಮನ್ನ ಬಿಟ್ಟು ಪರಸ್ತ್ರಿ ಬೆನ್ನು ಹತ್ತಿದಕ್ಕೆ ದರ್ಶನ್ ಗೆ ಈ ಸ್ಥಿತಿ : ಇನ್ಸ್ಟಾಗ್ರಾಮ್ ನಲ್ಲಿ ಕಮೆಂಟ್ ಸಖತ್ ವೈರಲ್!

06/05/2026 12:51 PM

BREAKING : `RCB’ ಅಭಿಮಾನಿಗಳಿಗೆ ಬಿಗ್ ಶಾಕ್ : ಬೆಂಗಳೂರಿನಿಂದ ಅಹಮದಾಬಾದ್‌ ಗೆ `IPL’ ಫೈನಲ್ ಪಂದ್ಯ ಶಿಫ್ಟ್.!

06/05/2026 12:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.