BREAKING: ‘ಡಿಸಿ ಬರುವವರೆಗೆ ಇಳಿಯಲ್ಲ’ ಎಂದು 9ನೇ ಅಂತಸ್ತಿನ ಕಟ್ಟಡ ಏರಿ ಯುವಕನ ಆತ್ಮಹತ್ಯೆ ಬೆದರಿಕೆ
ಬೆಂಗಳೂರು ಗ್ರಾಮಾಂತರ: “ನನಗೆ ನ್ಯಾಯ ಬೇಕು, ಜಿಲ್ಲಾಧಿಕಾರಿಗಳು (DC) ಸ್ಥಳಕ್ಕೆ ಬರುವವರೆಗೂ ನಾನು ಕೆಳಗೆ ಇಳಿಯುವುದಿಲ್ಲ” ಎಂದು ಪಟ್ಟು ಹಿಡಿದ ಯುವಕನೊಬ್ಬ ಬಹುಮಹಡಿ ಕಟ್ಟಡ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ. ಘಟನೆಯ ವಿವರ: ದೇವನಹಳ್ಳಿ ಬೈಪಾಸ್ ರಸ್ತೆಯಲ್ಲಿರುವ ಖಾಸಗಿ ಅಪಾರ್ಟ್ಮೆಂಟ್ ಬಳಿ ಈ ಹೈಡ್ರಾಮಾ ನಡೆದಿದೆ. ಆನಂದ್ ಎಂಬ ಯುವಕ ಇಲ್ಲಿನ 9ನೇ ಅಂತಸ್ತಿನ ಕಟ್ಟಡದ ಮೇಲೇರಿ ತನಗೆ ಅನ್ಯಾಯವಾಗಿದೆ ಎಂದು ಕಿರುಚಾಡುತ್ತಾ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ … Continue reading BREAKING: ‘ಡಿಸಿ ಬರುವವರೆಗೆ ಇಳಿಯಲ್ಲ’ ಎಂದು 9ನೇ ಅಂತಸ್ತಿನ ಕಟ್ಟಡ ಏರಿ ಯುವಕನ ಆತ್ಮಹತ್ಯೆ ಬೆದರಿಕೆ
Copy and paste this URL into your WordPress site to embed
Copy and paste this code into your site to embed