BIGG NEWS: PAYCM ಟೀ-ಶರ್ಟ್‌ ಧರಿಸಿದ ಯುವಕನಿಗೆ ʼಪೊಲೀಸರಿಂದಲೇ ಥಳಿತʼ

ಚಾಮರಾಜನಗರ: ರಾಜ್ಯದಲ್ಲಿ 2ನೇ ದಿನಕ್ಕೆ ಕಾಲಿಟ್ಟಿರುವ ಭಾರತ್ ಜೋಡೋ ಯಾತ್ರೆಯಲ್ಲಿ ‘ಪೇಸಿಎಂ’ ಟೀ ಶರ್ಟ್ ಧರಿಸಿದ್ದ ಯುವಕನೋರ್ವನ್ನು ಚಾಮರಾಜನಗರ ಪೊಲೀಸರು ಬಂಧಿಸಿರೋದರ ಜೊತೆಗೆ ಕಾರ್ಯಕರ್ತರು ಜನರಿಗಿಂತ ಪೊಲೀಸರೆ ಥಳಿಸುತ್ತಿರುವ ವಿಡಿಯೊ ವೈರಲ್ ಆಗಿದೆ. BIGG NEWS : ರೈತರೇ ಗಮನಿಸಿ : ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ   ವಿಜಯಪುರ ಮೂಲದ ಅಕ್ಷಯ್ ಕುಮಾರ್ ಬಂಧಿತ ಯುವಕನಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರ ಇರುವ ಟೀ ಶರ್ಟ್ ಧರಿಸಿ ಮುಖ್ಯಮಂತ್ರಿಗಳಿಗೆ ಅವಮಾನ ಮಾಡಿದ್ದಾನೆಂಬ … Continue reading BIGG NEWS: PAYCM ಟೀ-ಶರ್ಟ್‌ ಧರಿಸಿದ ಯುವಕನಿಗೆ ʼಪೊಲೀಸರಿಂದಲೇ ಥಳಿತʼ