BIG BREAKING NEWS: ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್: ಜ.15ರಂದು ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ವೈಎಸ್ ವಿ ದತ್ತಾ ಅಧಿಕೃತ ಸೇರ್ಪಡೆ

ಚಿಕ್ಕಮಗಳೂರು: ಜೆಡಿಎಸ್ ಪಕ್ಷದಿಂದ ( JDS Party ) ದೂರವೇ ಉಳಿದಿದ್ದಂತ ಮಾಜಿ ಸಚಿವ ವೈಎಸ್ ವಿ ದತ್ತಾ ( Farmer Minister YSV Datta ), ಕೊನೆಗೂ ಕಾಂಗ್ರೆಸ್ ಪಕ್ಷವನ್ನು ( Congress Party ) ಅಧಿಕೃತವಾಗಿ ಸೇರ್ಪಡೆಗೊಳ್ಳೋದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಜೆಡಿಎಸ್ ಪಕ್ಷದ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜನವರಿ 15ರಂದು ಜೆಡಿಎಸ್ ಪಕ್ಷವನ್ನು ತೊರೆದು, ಕಾಂಗ್ರೆಸ್ ಪಕ್ಷವನ್ನು … Continue reading BIG BREAKING NEWS: ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್: ಜ.15ರಂದು ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ವೈಎಸ್ ವಿ ದತ್ತಾ ಅಧಿಕೃತ ಸೇರ್ಪಡೆ