ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಯುವನಿಧಿ’ ನೋಂದಣಿ ಜಾಗೃತಿ ಅಭಿಯಾನಕ್ಕೆ ಚಾಲನೆ
ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯ ಲಾಭವನ್ನು ಪ್ರತಿಯೊಬ್ಬ ಅರ್ಹ ಅಭ್ಯರ್ಥಿಯೂ ಪಡೆಯುವಂತಾಗಬೇಕು ಎಂಬ ನಿಟ್ಟಿನಲ್ಲಿ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಪ್ರಿಲ್ 24ರಂದು ವ್ಯಾಪಕ ನೋಂದಣಿ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ಯಾರಂಟಿ ಸಮಿತಿ ಪದಾಧಿಕಾರಿಗಳಿಂದ ಜಾಗೃತಿ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಾಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಬಿ.ಆರ್. ಜಯಂತ್ ಅವರು ಮಾತನಾಡಿ, ನಿರುದ್ಯೋಗಿ ಪದವೀಧರರಿಗೆ ಆರ್ಥಿಕ ನೆರವು ನೀಡುವ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ … Continue reading ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಯುವನಿಧಿ’ ನೋಂದಣಿ ಜಾಗೃತಿ ಅಭಿಯಾನಕ್ಕೆ ಚಾಲನೆ
Copy and paste this URL into your WordPress site to embed
Copy and paste this code into your site to embed