‘ಯುವನಿಧಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: ಇದುವರೆಗೆ ‘1,30,785 ಅರ್ಜಿ’ ಸಲ್ಲಿಕೆ | Yuvanidhi Scheme

ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಗ್ಯಾರಂಟಿ ಯೋಜನೆಯಲ್ಲಿ ಯುವನಿಧಿ ಯೋಜನೆಯೂ ( Yuvanidhi Scheme ) ಒಂದಾಗಿದೆ. ಈ ಯೋಚನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಇದುವರೆಗೆ 1,30,785 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತಂತೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ದಿನಾಂಕ 26-12-2023ರಂದು ಸಿಎಂ ಸಿದ್ಧರಾಮಯ್ಯ ( CM Siddaramaiah ) ಉದ್ಘಾಟಿಸಿ, ಚಾಲನೆ … Continue reading ‘ಯುವನಿಧಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: ಇದುವರೆಗೆ ‘1,30,785 ಅರ್ಜಿ’ ಸಲ್ಲಿಕೆ | Yuvanidhi Scheme