‘ಯುವನಿಧಿ ಯೋಜನೆ’ ಫಲಾನಿಭವಿಗಳೇ ಗಮನಿಸಿ: ನೀವು ಈ ‘ಪ್ರಮಾಣಪತ್ರ’ ಸಲ್ಲಸೇ ಇದ್ರೆ ಬರಲ್ಲ ಹಣ | Yuvanidhi Scheme

ಮಡಿಕೇರಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ. ಯುವನಿಧಿ ಯೋಜನೆಯಡಿ ಸೇವಾಸಿಂಧು ಪೋರ್ಟಲ್‍ನಲ್ಲಿ ನೋಂದಾಯಿಸಿರುವ ಕೊಡಗು ಜಿಲ್ಲೆಗೆ ಸಂಬಂಧಿಸಿದ ಅರ್ಹ ಫಲಾನುಭವಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ಅಂಕಪತ್ರಗಳು, ಆಧಾರ್ ಕಾರ್ಡ್ ಹಾಗೂ ಇತರ ದಾಖಲಾತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ, (ರೂಂ.ನಂ-22, ಎರಡನೇ ಮಹಡಿ, ಜಿಲ್ಲಾಡಳಿತ ಭವನ ಕಟ್ಟಡ ಕೊಡಗು ಜಿಲ್ಲೆ, ಮಡಿಕೇರಿ) ಇಲ್ಲಿಗೆ ಪರಿಶೀಲನೆಗಾಗಿ … Continue reading ‘ಯುವನಿಧಿ ಯೋಜನೆ’ ಫಲಾನಿಭವಿಗಳೇ ಗಮನಿಸಿ: ನೀವು ಈ ‘ಪ್ರಮಾಣಪತ್ರ’ ಸಲ್ಲಸೇ ಇದ್ರೆ ಬರಲ್ಲ ಹಣ | Yuvanidhi Scheme