ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಗೆ ‘ಮುಸ್ಲೀಂ ಸಮುದಾಯ’ದವರಿಗೆ ಟಿಕೆಟ್ ನೀಡಿ: ಜಮೀರ್ ಅಹ್ಮದ್ ಆಗ್ರಹ

ಬೆಂಗಳೂರು : ಉಪ ಚುನಾವಣೆ ಹಿನ್ನೆಲೆ ಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವ್ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿ ಗೆ ಟಿಕೆಟ್ ನೀಡಲು ಒತ್ತಾಯಿಸಿದರು. ಕಳೆದ ವಿಧಾನ ಸಭೆ ಹಾಗೂ ಲೋಕಸಭೆ ಚುನಾವಣೆ ಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪರ ನಿಂತಿದ್ದು ಶಿಗ್ಗಾವ್ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ಬೇಕೇ ಬೇಕು ಎಂದು ಪಟ್ಟು ಹಿಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ … Continue reading ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಗೆ ‘ಮುಸ್ಲೀಂ ಸಮುದಾಯ’ದವರಿಗೆ ಟಿಕೆಟ್ ನೀಡಿ: ಜಮೀರ್ ಅಹ್ಮದ್ ಆಗ್ರಹ