Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಪರೇಷನ್ ಸಿಂಧೂರ್ ನಲ್ಲಿ 6 ಪಾಕ್ ಯುದ್ಧ ವಿಮಾನಗಳು ಪತನ : ರಕ್ಷಣಾ ಮೂಲಗಳು | Operation Sindoor

07/06/2025 8:03 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

ತಂದೆ’ ಮತ್ತು ‘ತಾಯಿ’ ಬದಲು ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’: ಹೈಕೋರ್ಟ್ ಮಹತ್ವದ ತೀರ್ಪು

07/06/2025 7:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆ .ಜಿ .ಎಫ್ ಸಂಸ್ಥೆಯಿಂದ ರಾಮಮಂದಿರ ನಿರ್ಮಾಣಕ್ಕೆ ಬಳಸುವ ಕಲ್ಲುಗಳ ಪರೀಕ್ಷೆ…
Uncategorized

ಕೆ .ಜಿ .ಎಫ್ ಸಂಸ್ಥೆಯಿಂದ ರಾಮಮಂದಿರ ನಿರ್ಮಾಣಕ್ಕೆ ಬಳಸುವ ಕಲ್ಲುಗಳ ಪರೀಕ್ಷೆ…

By KNN IT Team21/01/2024 2:50 PM

ಭಾರತೀಯರು ಸುಮಾರು 500 ವರ್ಷಗಳಿಂದ ಕಾತರದಿಂದ ಎದುರು ನೋಡುತ್ತಿರುವ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಕೆಜಿಎಫ್‌ನ ನ್ಯಾಶನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ರಾಕ್‌ ಮೆಕಾನಿಕ್ಸ್‌ ಸಂಸ್ಥೆ ಮಹತ್ವದ ಪಾತ್ರ ವಹಿಸಿದೆ. ಮಂದಿರ ನಿರ್ಮಾಣಕ್ಕೆ ಬಳಸಿದ‌ ಪ್ರತಿ ಯೊಂದು ಕಲ್ಲಿನ ಗುಣಮಟ್ಟ ವಿಶ್ಲೇಷಣೆ, ಪರೀಕ್ಷೆಗಳು ಇಲ್ಲಿನ ಎನ್‌ಐಆರ್‌ಎಂ ಸಂಸ್ಥೆಯೇ ಮಾಡಿದೆ.

ಈ ಎಲ್ಲಾ ಕಲ್ಲುಗಳ ಪರೀಕ್ಷಾ ಕಾರ್ಯವನ್ನು ಕೈಗೊಂಡ ವ್ಯಕ್ತಿ ಎನ್‌ಐಆರ್‌ಎಂನ ಪ್ರಿನ್ಸಿಪಲ್‌ ಸೈಂಟಿಸ್ಟ್‌ ಮತ್ತು ಎಚ್‌ಒಡಿ ಡಾ| ಎ.ರಾಜನ್‌ ಬಾಬುರವರು ಕನ್ನಡಿಗರು. ಇಲ್ಲಿ ವೈಜ್ಞಾನಿಕ ಸಹಯಕರಾದ ರಾಯ್‌ಸ್ಟನ್‌ ಏಂಜಲೋ ವಿಕ್ಟರ್‌, ಡಿ.ಪ್ರಶಾಂತ್‌ ಕು ಮಾರ್‌, ಪ್ರಭು ಆರ್‌., ಎಸ್‌. ಬಾಬು ಇವರು ಕಲ್ಲಿನ ತಪಾಸಣೆ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದಾರೆ. ರಾಮಮಂದಿರದ ಮುಖ್ಯ ಕನ್ಸಲ್ಟೆಂಟ್‌ಗಳಾದ ಎಲ್‌ ಆ್ಯಂಡ್‌ ಟಿ ಕಂಪೆನಿ ಮತ್ತು ಟಿಸಿಎಲ್‌(ಟಾಟಾ) ಕಂಪೆನಿಯವರು ವಹಿಸಿ ಕೊಂಡಿ ದ್ದು, ಕಲ್ಲಿನ ಪರೀಕ್ಷೆ ಮಾಡುವ ಕಾರ್ಯವನ್ನು ಎನ್‌ಐಆರ್‌ಎಂ ಸಂಸ್ಥೆಗೆ ನೀಡಿದ್ದರು. ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಮೂರು ಮಾದರಿಯ ಕಲ್ಲುಗಳನ್ನು ಬಳಕೆ ಮಾಡ ಲಾಗಿದ್ದು, ತಳಪಾಯಕ್ಕೆ ಗ್ರಾನೈಟ್‌ ಮಾದರಿಯ ಕಲ್ಲುಗಳನ್ನು, ಸೂಪರ್‌ ಸ್ಟ್ರಕ್ಚರ್‌ ಕಲ್ಲುಗಳನ್ನು ಕಾಲಂ, ಕಾರ್ವಿಂಗ್ಸ್‌, ಭೀಮ್ಸ್‌ ಗಳಿಗೆ ಮತ್ತು ಡೆಕೊರೇಟಿವ್‌ ಕಲ್ಲುಗಳನ್ನು ದೇವಾಲಯಕ್ಕೆ ಅಂದವನ್ನು ನೀಡಲು ಬಳಸಲಾಗಿದೆ.ಕರ್ನಾಟಕದ ಸಾದರಹಳ್ಳಿ, ದೇವನಹಳ್ಳಿ, ಚಿಕ್ಕಬಳ್ಳಾಪುರ, ತುಮಕೂರಿನ ಶಿರಾದಿಂದ ಕಲ್ಲುಗಳನ್ನು ಪರೀಕ್ಷೆ ಗೊಳಪಡಿಸಿ ಅನುಮೋದನೆ ನೀಡಲಾಗಿದೆ. 7 ಪದರಗಳುಳ್ಳ ದೇವಾಲಯದ ತಳಪಾಯ ನಿರ್ಮಾಣಕ್ಕೆ 1.2 ಮೀಟರ್‌ ಉದ್ದ ಮತ್ತು 0.80 ಸೆಂ.ಮೀ ಅಗಲ ಸೇರಿದಂತೆ ವಿವಿಧ ಅಳತೆ ಯ ಒಟ್ಟು 20,700 ಕಲ್ಲುಗಳನ್ನು ಅಂದರೆ ಶೇ.60ರಷ್ಟು ಕಲ್ಲುಗಳನ್ನು ತಳಪಾಯಕ್ಕೆ ಬಳಸಲಾಗಿದೆ. ಅಲ್ಲದೇ ಇವುಗಳನ್ನು ಇಂಟರ್‌ ಲಾಕಿಂಗ್‌ ಪದ್ಧತಿಯ ಮೂಲಕ ಅಳವಡಿಸಿರುವುದು ವಿಶೇಷವಾಗಿದೆಯಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read

ವಿದೇಶಗಳಲ್ಲಿ `ITI’ ಪದವಿಗೆ ಹೆಚ್ಚಿನ ಗೌರವವಿಲ್ಲ : ಅನಿವಾಸಿ ಭಾರತೀಯರ ಪೋಸ್ಟ್ ವೈರಲ್.!

19/05/2025 11:57 AM2 Mins Read
Recent News

ಆಪರೇಷನ್ ಸಿಂಧೂರ್ ನಲ್ಲಿ 6 ಪಾಕ್ ಯುದ್ಧ ವಿಮಾನಗಳು ಪತನ : ರಕ್ಷಣಾ ಮೂಲಗಳು | Operation Sindoor

07/06/2025 8:03 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

ತಂದೆ’ ಮತ್ತು ‘ತಾಯಿ’ ಬದಲು ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’: ಹೈಕೋರ್ಟ್ ಮಹತ್ವದ ತೀರ್ಪು

07/06/2025 7:56 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM
State News
KARNATAKA

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

By kannadanewsnow5707/06/2025 8:02 AM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ…

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

BIG NEWS : ವಿಸ್ಕಿ ಪ್ರಚಾರಕ್ಕಾಗಿ `RCB’ ಹೆಸರಿಟ್ಟಿದ್ದ ವಿಜಯ್ ಮಲ್ಯ.!

07/06/2025 7:34 AM

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.