Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

23 ನಿಮಿಷಗಳಲ್ಲಿ ಆಪರೇಷನ್ ಸಿಂಧೂರ್ ಮುಕ್ತಾಯ: ಭಾರತ ಪಾಕ್ ಮೇಲೆ ಹೇಗೆ ದಾಳಿ ಮಾಡಿತು ಗೊತ್ತಾ?

14/05/2025 10:04 PM

BREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

14/05/2025 10:02 PM

ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿದ ಬಲೂಚಿಸ್ತಾನ

14/05/2025 9:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಸಿನಿಮೀಯ ರೀತಿಯಲ್ಲಿ ‘ಕಳ್ಳ’ನನ್ನು ಹೆಡೆಮುರಿ ಕಟ್ಟಿದ ‘ಕಾನ್ ಸ್ಟೇಬಲ್’: ಸಾಹಸಕ್ಕೆ ನೆಟ್ಟಿಗರು ಮೆಚ್ಚುಗೆ
KARNATAKA

ಬೆಂಗಳೂರಲ್ಲಿ ಸಿನಿಮೀಯ ರೀತಿಯಲ್ಲಿ ‘ಕಳ್ಳ’ನನ್ನು ಹೆಡೆಮುರಿ ಕಟ್ಟಿದ ‘ಕಾನ್ ಸ್ಟೇಬಲ್’: ಸಾಹಸಕ್ಕೆ ನೆಟ್ಟಿಗರು ಮೆಚ್ಚುಗೆ

By kannadanewsnow0507/08/2024 6:40 PM

ಬೆಂಗಳೂರು : ಎಲ್ಲ ಪೊಲೀಸರು ಒಂದೇ ಥರ ಇರಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ತಮ್ಮ ಪ್ರಾಣವನ್ನು ಲೆಕ್ಕಿಸದೆ ಕಾನ್ಸ್ಟೇಬಲ್ ಒಬ್ಬರು ಸುಮಾರು 7 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಸೀನಿಮಿಯ ರೀತಿಯಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಒಂದು ಘಟನೆ ಬೆಂಗಳೂರಿನ ಸದಾಶಿವನಗರ ಸಂಚಾರಿ ಠಾಣೆಯ ಮುಂಭಾಗ ನಡೆದಿದೆ.

ಹೌದು ವೃದ್ಧೆಯರಿಗೆ ಪಿಂಚಣಿ ಮಾಡಿಸಿಕೊಡುವುದಾಗಿ ಹೇಳಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಇದೀಗ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಪೊಲೀಸ್ ಕಾನ್ಸ್ಟೇಬಲ್ ದೊಡ್ಡಲಿಂಗಯ್ಯ ಎನ್ನುವವರು ತಮ್ಮ ಪ್ರಾಣವನ್ನು ಲೆಕ್ಕಿಸಿದೆ ಆತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾನ್ಸ್ಟೇಬಲ್ ಸಾಹಸಕ್ಕೆ ಇದೀಗ ನೆಟ್ಟಿಗರು ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ಠಾಣೆಯ ಕಾನ್ಸ್ಟೇಬಲ್ ದೊಡ್ಡಲಿಂಗಯ್ಯ ತನ್ನ ಪ್ರಾಣವನ್ನು ಲೆಕ್ಕಿಸಿದೆ ಆರೋಪಿಯನ್ನು ಸೀನಿಮಿಯ ರೀತಿಯಲ್ಲಿ ಹಿಡಿದಿದ್ದಾರೆ. ಬೆಂಗಳೂರಿನ ಸದಾಶಿವನನಗರದ ಟ್ರಾಫಿಕ್ ಠಾಣೆ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಮಂಜುನಾಥ ಅಲಿಯಾಸ್ ಹೊಟ್ಟೆ ಮಂಜ ಎಂಬ ಆರೋಪಿ 7 ಪ್ರಕರಣಗಳಲ್ಲಿ ಖತರ್ನಾಕ್ ಆರೋಪಿ ಪೊಲೀಸರಿಗೆ ಬೇಕಾಗಿದ್ದ.

ವೃದ್ಧೆರಿಗೆ ಪಿಂಚಣಿ ಮಾಡಿಕೊಡುವ ಹೆಸರಲ್ಲಿ ಆರೋಪಿ ಅನೇಕರಿಗೆ ವಂಚಿಸಿದ್ದ ಸತತವಾಗಿ ಒಂದು ತಿಂಗಳು ಕಾರ್ಯಾಚರಣೆ ನಡೆಸಿ ಇದೀಗ ಆರೋಪಿಯನ್ನು ಬಂಧಿಸಲಾಗಿದೆ.ಕೊರಟಗೆರೆಯಿಂದ ಬೆಂಗಳೂರಿನವರೆಗೆ ಎಲ್ಲಾ ಸಿಸಿಟಿವಿ ಗಳನ್ನು ಪರಿಶೀಲನೆ ಮಾಡಲಾಗಿದೆ ಬೈಕ್ ನಲ್ಲಿ ಸಿಗ್ನಲ್ ಬಳಿಗೆ ಬಂದಿದ್ದ ಆರೋಪಿ ಹೊಟ್ಟೆ ಮಂಜ. ಈ ವೇಳೆ ಆರೋಪಿಯನ್ನು ಹಿಡಿಯಲು ಕಾನ್ಸ್ಟೇಬಲ್ ದೊಡ್ಡ ಲಿಂಗಯ್ಯ ಮುಂದಾಗಿದ್ದಾರೆ.

ಈ ವೇಳೆ ಬೈಕ್ನಲ್ಲಿ ಪರಾರಿ ಆಗಲು ಮಂಜ ಯತ್ನಿಸಿದ್ದಾನೆ. ಬೈಕ್ ಬಿಗಿ ಹಿಡಿದಿದ್ದ ದೊಡ್ಡ ಲಿಂಗಯ್ಯನನ್ನು ಆರೋಪಿ ಮಂಜ ಸ್ವಲ್ಪ ದೂರದವರೆಗೂ ಎಳೆದುಕೊಂಡು ಹೋಗಿದ್ದಾನೆ. ಬೇಳೆ ಆತಪರಾಧಿಯಾಗಲು ಯತ್ನಿಸಿದ್ದಾನೆ ಪಟ್ಟು ಬಿಡದೆ ಆರೋಪಿಯ ಕಾಲನ್ನು ಬಿಗಿಯಾಗಿ ಹಿಡಿದು ತನ್ನ ಪ್ರಾಣವನ್ನು ಲೆಕ್ಕಿಸದೆ ದೊಡ್ಡಲಿಂಗಯ್ಯ ಬೈಕ್ ನಿಲ್ಲಿಸಿದದರು. ತಕ್ಷಣ ಸ್ಥಳದಲ್ಲಿದ್ದ ಟ್ರಾಫಿಕ್ ಸಿಬ್ಬಂದಿ, ಸ್ಥಳೀಯರ ಸಹಾಯದಿಂದ ಆರೋಪಿಯನ್ನು ಬಂಧಿಸಲಾಯಿತು.

ಮೈಮೇಲೆ ಚಿನ್ನವಿದ್ದರೆ ಪಿಂಚಣಿ ಮಾಡಿಕೊಡಲ್ಲ.ಚಿನ್ನ ಬಿಚ್ಚಿ ಅಂತ ಆರೋಪಿ ಮಂಜ ಹೇಳುತ್ತಿದ್ದ. ಬಳಿಕ ಪಿಂಚಣಿ ಅರ್ಜಿ ತರುವ ನೆಪ ಹೇಳಿ ಚಿನ್ನದ ಸಮೇತ ಪರಾರಿ ಆಗುತ್ತಿದ್ದ. ಒಟ್ಟು 7 ಕೇಸ್ ಗಳಲ್ಲಿ ಆರೋಪಿ ಮಂಜುನಾಥ ಅಲಿಯಾಸ್ ಹೊಟ್ಟೆ ಮಂಜ ಬೇಕಾಗಿದ್ದ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ 4, ಕೋಳಾಲ ಪೊಲೀಸ್ ಠಾಣೆಯಲ್ಲಿ 1, ಮಧುಗಿರಿ ಠಾಣೆಯಲ್ಲಿ 1, ಹೆಬ್ಬೂರು ಠಾಣೆಯಲ್ಲಿ 1 ಕೇಸ್ನಲ್ಲಿ ಆರೋಪಿ ಬೇಕಾಗಿದ್ದ ಕೊರಟಗೆರೆ ಸಿಪಿಐ ಅನಿಲ್, ಪಿಎಸ್ಐ ಚೇತನ್ ನೇತೃತ್ವದಲ್ಲಿ ಇದೀಗ ಮಂಜನನ್ನ ಬಂಧಿಸಲಾಗಿದೆ.ಆರೋಪಿಯನ್ನು ಸೆರೆಹಿಡಿದ ಸಾಹಸಿ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೊಡ್ಡ ಲಿಂಗಯ್ಯ ಕಾರ್ಯಕ್ಕೆ ಇದೀಗ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Share. Facebook Twitter LinkedIn WhatsApp Email

Related Posts

BREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

14/05/2025 10:02 PM1 Min Read

BIG NEWS : ತುಮಕೂರಲ್ಲಿ ಹಿಟ್ & ರನ್ ಗೆ ಬೈಕ್ ಸವಾರ ಬಲಿ

14/05/2025 9:14 PM1 Min Read

ಭಾರತ-ಪಾಕ್ ಮಧ್ಯ ಕದನ ವಿರಾಮ ಬೆನ್ನಲ್ಲೆ, ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕಿಸ್ತಾನ್ ಪ್ರಜೆ!

14/05/2025 8:52 PM1 Min Read
Recent News

23 ನಿಮಿಷಗಳಲ್ಲಿ ಆಪರೇಷನ್ ಸಿಂಧೂರ್ ಮುಕ್ತಾಯ: ಭಾರತ ಪಾಕ್ ಮೇಲೆ ಹೇಗೆ ದಾಳಿ ಮಾಡಿತು ಗೊತ್ತಾ?

14/05/2025 10:04 PM

BREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

14/05/2025 10:02 PM

ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿದ ಬಲೂಚಿಸ್ತಾನ

14/05/2025 9:52 PM

ಭಾರತೀಯ ವಾಯು ಪಡೆಯ ಸಿಂಧೂರ್ ರಣತಂತ್ರಕ್ಕೆ ಪಾಕ್ ವಾಯು ರಕ್ಷಣಾ ವ್ಯವಸ್ಥೆ ಥೂಳಿಪಟ

14/05/2025 9:47 PM
State News
KARNATAKA

BREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

By kannadanewsnow0914/05/2025 10:02 PM KARNATAKA 1 Min Read

ಮಂಗಳೂರು: ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಂಗಳೂರಿನ ಬಜ್ಪೆ ಠಾಣೆಯ ಪೊಲೀಸರು ಮೂವರು…

BIG NEWS : ತುಮಕೂರಲ್ಲಿ ಹಿಟ್ & ರನ್ ಗೆ ಬೈಕ್ ಸವಾರ ಬಲಿ

14/05/2025 9:14 PM

ಭಾರತ-ಪಾಕ್ ಮಧ್ಯ ಕದನ ವಿರಾಮ ಬೆನ್ನಲ್ಲೆ, ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕಿಸ್ತಾನ್ ಪ್ರಜೆ!

14/05/2025 8:52 PM

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು!

14/05/2025 8:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.