Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂತ್ರಾಲಯ ಪ್ರವೇಶದ ಮುಖ್ಯ ದ್ವಾರದ ಬಳಿ 36 ಅಡಿ ಎತ್ತರದ ಶ್ರೀರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ
KARNATAKA

ಮಂತ್ರಾಲಯ ಪ್ರವೇಶದ ಮುಖ್ಯ ದ್ವಾರದ ಬಳಿ 36 ಅಡಿ ಎತ್ತರದ ಶ್ರೀರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ

By KNN IT Team20/01/2024 5:42 PM

ರಾಯಚೂರು : ಮಂತ್ರಾಲಯಕ್ಕೆ ಮಾರ್ಗ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂತ್ರಾಲಯ ಪ್ರವೇಶದ ಮುಖ್ಯ ದ್ವಾರದ ಬಳಿ ಇಂದು ಶ್ರೀ ಅಭಯ ರಾಮನ 36 ಅಡಿ ಎತ್ತರದ ಏಕಶಿಲಾ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಅಭಯ ರಾಮನ ವಿಗ್ರಹದ ಎದುರೇ ಅಭಯಾಂಜನೇಯ ಸ್ವಾಮಿಯ 32 ಅಡಿಯ ಏಕಶಿಲಾ ವಿಗ್ರಹವಿದೆ. ಇದರ ಎದುರಿಗಿನ ಸುಮಾರು ಆರು ಎಕರೆ ಪ್ರದೇಶದಲ್ಲಿ ಶ್ರೀಅಭಯ ರಾಮನ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ.

ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಇಂದು ಅಭಯರಾಮನ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. 36 ಅಡಿ ಎತ್ತರದ ಭವ್ಯವಾದ ಶ್ರೀ ಅಭಯ ರಾಮ ಮೂರ್ತಿಯ ಕೆತ್ತನೆ ಪ್ರಕ್ರಿಯೆ ವರ್ಷಗಳ ಬಳಿಕ ಪೂರ್ಣಗೊಂಡಿದೆ. ಹೀಗಾಗಿ ಮೇರುಕೃತಿಯನ್ನು ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ ಹೋರಭಾಗದ ಪೀಠದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಈ ಮಹತ್ವದ ಸಂದರ್ಭದಲ್ಲಿ ಸ್ವಾಮೀಜಿ ಅವರು ಪೀಠದ ಮೇಲೆ ವಿಗ್ರಹವನ್ನು ಪ್ರತಿಷ್ಠಾಪಿಸಿದರು. ಇದಕ್ಕೂ ಮೊದಲು ಶ್ರೀಗಳು ಆಧ್ಯಾತ್ಮಿಕ ಮಹತ್ವದ ಕೆಲವು ಆಚರಣೆಗಳನ್ನು ನಡೆಸಿ ನಂತರ ಪ್ರತಿಷ್ಠಾಪನೆ ಮಾಡಿದರು. ಶ್ರೀ ಅಭಯ ರಾಮನ 36 ಅಡಿ ಎತ್ತರದ ಏಕಶಿಲಾ ಮೂರ್ತಿ ಕೆತ್ತನೆ ಕಾರ್ಯದ ಹಿಂದೆ 10 ಜನ ಶಿಲ್ಪಿಗಳ ತಂಡದ ಶ್ರಮವಿದೆ. ಆಂಧ್ರಪ್ರದೇಶದ ಕುಪ್ಪಂನ 10 ಮಂದಿ ಶಿಲ್ಪಿಗಳ ತಂಡ ಶ್ರೀರಾಮನ ಏಕಶಿಲಾ ವಿಗ್ರಹವನ್ನು ಕೆತ್ತನೆ ಮಾಡಿದೆ. ಯಮಿಗನೂರು ರಸ್ತೆಯ ಬಳಿ ಜುಲೈ 23 ರಂದು ಆಂಧ್ರಪ್ರದೇಶದ ಜೈ ಶ್ರೀ ರಾಮ್‌ ಫೌಂಡೇಶನ್‌ ವತಿಯಿಂದ 108 ಅಡಿ ಎತ್ತರದ ಬೃಹತ್‌ ಪಂಚಲೋಹದ ರಾಮನ ಮೂರ್ತಿ ಸ್ಥಾಪನೆಗೆ ಭೂಮಿಪೂಜೆ ಸಲ್ಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ವರ್ಚುವಲ್ ಮೂಲಕ ಈ ಪವಿತ್ರ ಕಾರ್ಯಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಮಂತ್ರಾಲಯ ಆಡಳಿತ ಮಂಡಳಿ ಶೀಘ್ರದಲ್ಲೇ ಈ ಕಾರ್ಯವನ್ನು ಮುಗಿಸುವ ಚಿಂತನೆಯಲ್ಲಿದೆ. 2021ರ ಮಾರ್ಚ್ ತಿಂಗಳಲ್ಲಿ ಶ್ರೀ ಅಭಯ ರಾಮನ ವಿಗ್ರಹ ಕೆತ್ತನೆ ಆರಂಭವಾಗಿತ್ತು. ವಿಗ್ರಹ ಕೆತ್ತನ ಕಾರ್ಯದ ವೇಳೆಯೇ ಆಯೋಧ್ಯೆಯಲ್ಲಿ ಶ್ರೀರಾಮ ದೇವಸ್ಥಾನ ಉದ್ಘಾಟನೆ ವೇಳೆ ಈ ರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತದೆ ಅಂತ ಮಂತ್ರಾಲಯ ಪೀಠಾಧಿಪತಿ ಶ್ರೀ ಡಾ.ಸುಬುಧೇಂದ್ರ ತೀರ್ಥರು ಹೇಳಿದ್ದರು. ಅದರಂತೆ ಮಂತ್ರಾಲಯದ ಅಭಯರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆಗೊಂಡಿದೆಯಾಗಿದೆ.

36 feet at the enterance mantralaya Rama rayachur statue swamiji
Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM1 Min Read

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM1 Min Read

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM1 Min Read
Recent News

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM
State News
KARNATAKA

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

By kannadanewsnow0907/06/2025 6:57 PM KARNATAKA 1 Min Read

ಮಂಡ್ಯ : ದೇವಾಲಯದಲ್ಲಿ ಕಳ್ಳತನ ಮಾಡಲು ಬಂದಿದ್ದ ಮುಸುಕುಧಾರಿಯೊಬ್ಬ ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿರುವ…

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM

ಬೆಂಗಳೂರು ಕಾಲ್ತುಳಿತ ದುರಂತ ಕೇಸಲ್ಲಿ ಎ1 ಸಿಎಂ, ಎ2 ಡಿಸಿಎಂ, ಎ3 ಗೃಹ ಸಚಿವರನ್ನು ಮಾಡಿ: ಅರಗ ಜ್ಞಾನೇಂದ್ರ ಆಗ್ರಹ

07/06/2025 6:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.