Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ಮೊದಲ ಬಾರಿಗೆ: ವಂತಾರದಿಂದ ‘ಪಶುವೈದ್ಯಕೀಯ ತರಬೇತಿ ಕೋರ್ಸ್’ ಆರಂಭ

18/08/2025 6:05 PM

2026ರ ಚುನಾವಣೆಗೆ ಮುನ್ನ ಮೇಲ್-ಇನ್ ಮತಪತ್ರಗಳು, ಮತದಾನ ಯಂತ್ರ ತೆಗೆದುಹಾಕುವ ಆದೇಶಕ್ಕೆ ಸಹಿ : ಅಮೆರಿಕಾ ಅಧ್ಯಕ್ಷ ಟ್ರಂಪ್

18/08/2025 6:01 PM

BREAKING: ‘ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಆಲಿ’ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

18/08/2025 6:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ 2024: ಬಿಜೆಪಿ-ಜೆಡಿಎಸ್ ಪಕ್ಷದ ಯಾರು ಬೇಕಾದರು ಕಾಂಗ್ರೆಸ್ಗೆ ಸೇರಿಕೊಳ್ಳಬಹುದು : ಡಿಸಿಎಂ ಡಿಕೆ
KARNATAKA

ಲೋಕಸಭಾ ಚುನಾವಣೆ 2024: ಬಿಜೆಪಿ-ಜೆಡಿಎಸ್ ಪಕ್ಷದ ಯಾರು ಬೇಕಾದರು ಕಾಂಗ್ರೆಸ್ಗೆ ಸೇರಿಕೊಳ್ಳಬಹುದು : ಡಿಸಿಎಂ ಡಿಕೆ

By kannadanewsnow0525/02/2024 7:10 AM

ಬೆಂಗಳೂರು : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಫುಲ್ ಆಕ್ಟಿವ್ ಆಗಿವೆ. ಹಿರಿ ಸಂದರ್ಭದಲ್ಲಿ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರವಾಗುವುದು ಸಹಜ ಅದೇ ರೀತಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.

ಉದ್ಯೋಗವಾರ್ತೆ: ‘ಅಂಚೆ ಇಲಾಖೆ’ಯಿಂದ 98083 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ!

ಈ ಕುರಿತಂತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಜೆಡಿಎಸ್ ಯಾವ ಪಕ್ಷದಿಂದ ಆದರೂ ಬರಬಹುದು.ಬೇರೆ ಬೇರೆ ಪಾರ್ಟಿಯಿಂದ ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವ ಸೇರಿಸಿಕೊಳ್ಳುವ ಕಾರ್ಯಕ್ರಮವಾಗಿದೆ. ಯಾರು ಬೇಕಾದರೂ ಬರಬಹುದು. ಸಮಯ ವ್ಯರ್ಥ ಮಾಡಬೇಡಿ ಎಂದು ಕರೆ ನೀಡಿದ್ದಾರೆ.

ರಾಮ ಮಂದಿರಕ್ಕೆ ತಿಂಗಳಲ್ಲಿ 25 ಕೋಟಿ ದೇಣಿಗೆ : ‘ಅಯೋಧ್ಯೆ ಟ್ರಸ್ಟ್’ | Ram Mandir

ಈಗಲೇ ಸೇರಿಕೊಳ್ಳಿ ನನಗೆ 61 ವರ್ಷ ಇನ್ನೊಂದು 9 ವರ್ಷವಾದರೆ 70 ವರ್ಷ ಮುಗಿಯುತ್ತೆ, ಆದ್ದರಿಂದ ಯುವ ಕಾರ್ಯಕರ್ತರು ಈಗಲೇ ಪಕ್ಷಕ್ಕೆ ಸೇರಿಕೊಂಡರೆ ಮುಂದಿನ 50 ವರ್ಷಗಳ ಕಾಲ ಪಕ್ಷದಲ್ಲಿ ಕಾರ್ಯನಿರ್ವಹಿಸಬಹುದು.70 ವರ್ಷಕ್ಕೂ 50 ವರ್ಷಕ್ಕೂ ಬಹಳ ವ್ಯತ್ಯಾಸವಿದೆ. ಈ ಮೂಲಕ ಎಲ್ಲ ಪಕ್ಷದ ಕಾರ್ಯಕರ್ತರಿಗೆ ನಾನು ಕರೆ ಕೊಡುತ್ತಿದ್ದೇನೆ ಎಂದು ಬಹಿರಂಗವಾಗಿ ಅಹ್ವಾನ ನೀಡಿದ್ದಾರೆ.

BREAKING : ಬೆಂಗಳೂರಲ್ಲಿ ಮಹಿಳೆಯ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ : ಅಪ್ರಾಪ್ತ ಬಾಲಕರು ಸೇರಿ ಐವರ ಬಂಧನ

Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

18/08/2025 5:50 PM2 Mins Read

ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಸಚಿವ ಕೃಷ್ಣ ಬೈರೇಗೌಡ

18/08/2025 5:35 PM1 Min Read

ಜಂಗಲ್ ಖರಾಬು-ಬಿ ಖರಾಬು ಜಮೀನಿನ ಮಂಜೂರಾತಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ

18/08/2025 5:33 PM1 Min Read
Recent News

ಭಾರತದಲ್ಲಿ ಮೊದಲ ಬಾರಿಗೆ: ವಂತಾರದಿಂದ ‘ಪಶುವೈದ್ಯಕೀಯ ತರಬೇತಿ ಕೋರ್ಸ್’ ಆರಂಭ

18/08/2025 6:05 PM

2026ರ ಚುನಾವಣೆಗೆ ಮುನ್ನ ಮೇಲ್-ಇನ್ ಮತಪತ್ರಗಳು, ಮತದಾನ ಯಂತ್ರ ತೆಗೆದುಹಾಕುವ ಆದೇಶಕ್ಕೆ ಸಹಿ : ಅಮೆರಿಕಾ ಅಧ್ಯಕ್ಷ ಟ್ರಂಪ್

18/08/2025 6:01 PM

BREAKING: ‘ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಆಲಿ’ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

18/08/2025 6:00 PM

ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

18/08/2025 5:50 PM
State News
KARNATAKA

ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

By kannadanewsnow0918/08/2025 5:50 PM KARNATAKA 2 Mins Read

ಬೆಂಗಳೂರು : “ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ…

ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಸಚಿವ ಕೃಷ್ಣ ಬೈರೇಗೌಡ

18/08/2025 5:35 PM

ಜಂಗಲ್ ಖರಾಬು-ಬಿ ಖರಾಬು ಜಮೀನಿನ ಮಂಜೂರಾತಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ

18/08/2025 5:33 PM

ಎಲೆಕ್ಟ್ರಿಕಲ್ ಮೋಟರ್ ರಿವೈಂಡಿಂಗ್ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

18/08/2025 5:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.