Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

BREAKING: ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್

16/04/2026 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೋಲಿನ ಹತಾಶೆಯಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಜೆಪಿ ಅಪಪ್ರಚಾರ: ಸಚಿವ ರಾಮಲಿಂಗಾ ರೆಡ್ಡಿ
KARNATAKA

ಸೋಲಿನ ಹತಾಶೆಯಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಜೆಪಿ ಅಪಪ್ರಚಾರ: ಸಚಿವ ರಾಮಲಿಂಗಾ ರೆಡ್ಡಿ

By kannadanewsnow0927/05/2024 7:50 PM

ಬೆಂಗಳೂರು: “ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಮೋಜಿ ಗೌಡ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ, ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್, ವಿಧಾನ ಪರಿಷತ್ ಮಾಜಿ ಸಭಾಧ್ಯಕ್ಷರಾದ ವಿ.ಆರ್ ಸುದರ್ಶನ್, ಮಾಜಿ ಸದಸ್ಯ ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರು ಸೋಮವಾರ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಜೂನ್ 3ರಂದು ನಡೆಯಲಿರುವ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿ ರಾಮೋಜಿ ಗೌಡರು ಸ್ಪರ್ಧಿಸಿದ್ದಾರೆ. ಈ ಬಾರಿ ಅವರು ಮೊದಲ ಸ್ಥಾನ ಪಡೆಯುವ ವಿಶ್ವಾಸವಿದೆ. ವಿರೋಧ ಪಕ್ಷದವರಿಗೆ ಇದನ್ನು ಅರಗಿಸಿಕೊಳ್ಳಲಾಗದೇ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಸಾಮಾನ್ಯವಾಗಿ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಿರಲಿಲ್ಲ. ಇತ್ತೀಚೆಗೆ ಮಧು ಮಾದೇಗೌಡರು, ಪ್ರಕಾಶ್ ಹುಕ್ಕೇರಿ ಗೆದ್ದಿದ್ದಾರೆ. ಈಗ ಮೂರು ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದ್ದು, ಆರಕ್ಕೆ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಪ್ರಜ್ಞಾವಂತ ಪದವೀಧರರು ಹಾಗೂ ಶಿಕ್ಷಕರು ಈಗ ಕಾಂಗ್ರೆಸ್ ಪರವಾಗಿ ನಿಲ್ಲುತ್ತಿದ್ದಾರೆ ಎಂದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಶಿಕ್ಷಕರು ಹಾಗೂ ಪದವೀಧರರ ಸಮಸ್ಯೆಗೆ ಸ್ಪಂದಿಸದ ಕಾರಣ ಅವರು ಬಿಜೆಪಿಯಿಂದ ಬೇಸತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅವರ ಸಮಸ್ಯೆಗಳನ್ನು ಬಗೆಹರಿಸುವ ಇಚ್ಛಾಶಕ್ತಿ ಹೊಂದಿದ್ದು ಪ್ರಣಾಳಿಕೆಯಲ್ಲಿ ಈ ವಿಚಾರ ಸೇರಿಸಿದ್ದೇವೆ. ಬಿಜೆಪಿ ಬುರುಡೆ ಪಕ್ಷ, ಸುಳ್ಳು ಹೇಳುತ್ತಾರೆ. ವಚನಭ್ರಷ್ಟರು ಎಂದು ಅವರಿಗೆ ಅರಿವಾಗಿದೆ. 2018ರಲ್ಲಿ ಬಿಜೆಪಿ 600 ಆಶ್ವಾಸನೆ ಕೊಟ್ಟು ಈಡೇರಿಸಿದ್ದು ಕೇವಲ 50 ಮಾತ್ರ ಎಂದು ಹೇಳಿದರು.

ಬಿಜೆಪಿಯವರಿಗೆ ಸೋಲಿನ ಭೀತಿ ಎದುರಾಗಿದ್ದು, ಏನಾದರೂ ಮಾಡಿ ಕೆಟ್ಟಹೆಸರು ತರಬೇಕು ಎಂಬ ಪ್ರಯತ್ನ ಮಾಡುತ್ತಿದ್ದಾರೆ. ರಾಮೋಜಿಗೌಡರ ಕುಟುಂಬ ಹಾಗೂ ಪೂರ್ವಜರು ನೂರಾರು ವರ್ಷಗಳಿಂದ ಕೋಲಾರದಲ್ಲೇ ಇದ್ದಾರೆ. ಕೈಲಾಗದವರ ಕೊನೆ ಅಸ್ತ್ರ ಅಪಪ್ರಚಾರ ಮಾಡುವುದು. ಅದನ್ನೇ ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.

ನಮ್ಮ ಪಕ್ಷ ಒಪಿಎಸ್, 7ನೇ ವೇತನ ಆಯೋಗದ ವಿಚಾರದಲ್ಲಿ ಸ್ಪಷ್ಟತೆ ಹೊಂದಿದೆ. ಹೀಗಾಗಿ ಪದವೀಧರರು ಹಾಗೂ ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿಗಳಾದ ರಾಮೋಜಿಗೌಡರು, ಡಾ.ಕೆ.ಕೆ ಮಂಜುನಾಥ್ ಕುಮಾರ್, ಮರಿತಿಬ್ಬೇಗೌಡರು, ಶ್ರೀನಿವಾಸ್, ಆಯನೂರು ಮಂಜುನಾಥ್, ಚಂದ್ರಶೇಖರ್ ಪಾಟೀಲ್ ಅವರಿಗೆ ಮತ ಹಾಕಬೇಕು ಎಂದು ಮಾಧ್ಯಮಗಳ ಮೂಲಕ ಮನವಿ ಮಾಡಿದರು.

BREAKING : ಮಹಿಳೆ ಕಿಡ್ನಾಪ್ ಕೇಸ್ : ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ

BREAKING: ಮುಂಬೈ ಪೊಲೀಸರಿಗೆ ತಾಜ್ ಹೋಟೆಲ್, ವಿಮಾನ ನಿಲ್ದಾಣ ಸ್ಫೋಟಿಸೋದಾಗಿ ಬಾಂಬ್ ಬೆದರಿಕೆ ಕರೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM2 Mins Read

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM1 Min Read

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

16/04/2026 8:12 PM2 Mins Read
Recent News

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

BREAKING: ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್

16/04/2026 9:22 PM

ಕಾರಿನ ಇಂಡಿಕೇಟರ್ ಹಾಕಿದಾಗ ‘ಟಿಕ್-ಟಿಕ್’ ಸದ್ದು ಬರುವುದೇಕೆ? ಇದರ ಹಿಂದಿರುವ ಅಸಲಿ ರಹಸ್ಯ ಇಲ್ಲಿದೆ!

16/04/2026 9:09 PM
State News
KARNATAKA

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

By kannadanewsnow0916/04/2026 9:39 PM KARNATAKA 2 Mins Read

ಶಿವಮೊಗ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಗರ ಪ್ರದೇಶದ ಶಾಲೆಗಳಿಗಿಂತಲೂ ಮಿಗಿಲಾದ ಅತ್ಯಾಧುನಿಕ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಶಿವಮೊಗ್ಗ ಜಿಲ್ಲೆಯ…

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

16/04/2026 8:12 PM

Rain In Karnataka: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಮುಂದಿನ 3 ಗಂಟೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

16/04/2026 7:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.