Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

15/05/2025 11:46 AM

BREAKING : ಟ್ರಾಲ್ನಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆಯಿಂದ ಆಪರೇಷನ್ ನಾದೆರ್ ಆರಂಭ | Operation Nader

15/05/2025 11:43 AM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ವಿಶೇಷ ಸಾಂದರ್ಭಿಕ ರಜೆ, ಪ್ರಯಾಣ ಭತ್ಯೆ ಸೌಲಭ್ಯ ಮಂಜೂರು.!

15/05/2025 11:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾರ್ದಿಕ್‌ ಗುಜರಾತ್‌ ತೊರೆದುದರಿಂದ ತಂಡಕ್ಕೆ ಯಾವ ಪರಿಣಾಮನೂ ಬೀರಲ್ಲ : ಮೊಹಮ್ಮದ್ ಶಮಿ
Uncategorized

ಹಾರ್ದಿಕ್‌ ಗುಜರಾತ್‌ ತೊರೆದುದರಿಂದ ತಂಡಕ್ಕೆ ಯಾವ ಪರಿಣಾಮನೂ ಬೀರಲ್ಲ : ಮೊಹಮ್ಮದ್ ಶಮಿ

By KNN IT Team17/01/2024 3:46 PM

ಐಪಿಎಲ್‌ 2024 ನ ಟ್ರೇಡ್‌ ನಲ್ಲಿ ಹೆಚ್ಚು ಗಮನ ಸೆಳೆದದ್ದು ಹಾಗೂ ಅಚ್ಚರಿಯಾಗಿಸಿದ್ದು ಹಾರ್ದಿಕ್‌ ಪಾಂಡ್ಯ ಗುಜರಾತ್‌ ತಂಡವನ್ನು ತೊರೆದು, ಮತ್ತೆ ಮುಂಬಯಿ ತಂಡಕ್ಕೆ ಮರಳಿದ್ದು. ಮುಂಬೈಗೆ ಮರಳಿದ ಬಳಿಕ ತಂಡದ ನಾಯಕನಾಗಿ ಹಾರ್ದಿಕ್‌ ಮುಂದುವರೆಯಲಿದ್ದಾರೆ. ಇತ್ತ ಗುಜರಾತ್‌ ಟೈಟಾನ್ಸ್‌ ಶುಭ್ಮನ್‌ ಗಿಲ್‌ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಕಳೆದ ಎರಡು ಋತುವಿನಲ್ಲಿ ಗುಜರಾತ್‌ ತಂಡವನ್ನು ಫೈನಲ್‌ ಗೇರಿಸಿ ಒಂದು ಬಾರಿ ಚಾಂಪಿಯನ್‌ ಹಾಗೂ ಮತ್ತೊಂದು ಬಾರಿ ರನ್ನರ್‌ ಅಪ್‌ ಪ್ರಶಸ್ತಿಯನ್ನು ತಂದುಕೊಟ್ಟಿದ್ದ ಹಾರ್ದಿಕ್‌ ಪಾಂಡ್ಯ ಮುಂಬಯಿ ತಂಡಕ್ಕೆ ಟ್ರೇಡ್‌ ಆಗಿರುವ ಬಗ್ಗೆ ಗುಜರಾತ್‌ ಟೈಟಾನ್ಸ್‌ ತಂಡದ ಸ್ಟಾರ್‌ ಬೌಲರ್‌ ಮೊಹಮ್ಮದ್‌ ಶಮಿ ಮಾತನಾಡಿದ್ದಾರೆಯಾಗಿದೆ.

ಇತ್ತೀಚಿಗೆ ಸಂದರ್ಶನವೊಂದರಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾಗಿದ್ದರ ಬಗ್ಗೆ ಪ್ರಶ್ನೆ ಕೇಳಲಾಗಿದೆ. “ಯಾರೋ ಹೋಗಿದ್ದರಿಂದ ಯಾರಿಗೂ ಯಾವ ಪರಿಣಾಮನೂ ಬೀರಲ್ಲ. ನೀವು ತಂಡ ಬ್ಯಾಲೆನ್ಸ್‌ ಆಗಿ ಇದೆಯೇ ಎನ್ನುವುದನ್ನು ನೋಡಬೇಕು. ಹಾರ್ದಿಕ್ ಇದ್ದಾಗ, ಉತ್ತಮವಾಗಿ ನಾಯಕತ್ವ ವಹಿಸಿದ್ದರು. ಅವರು ಎರಡೂ ಆವೃತ್ತಿಗಳಲ್ಲಿ ನಮ್ಮನ್ನು ಫೈನಲ್‌ಗೆ ಕರೆದೊಯ್ದರು ಮತ್ತು ನಾವು ಒಮ್ಮೆ ಗೆದ್ದಿದ್ದೇವೆ. ಆದರೆ ಗುಜರಾತ್ ಹಾರ್ದಿಕ್ ಅವರನ್ನು ಜೀವಮಾನವಿಡೀ ಸಹಿ ಮಾಡಿರಲಿಲ್ಲ. ತಂಡದಲ್ಲಿ ಇರುವುದು ಬಿಡುವುದು ಅವರ ನಿರ್ಧಾರ. ಶುಭ್‌ಮನ್‌ಗೆ ಈಗ ನಾಯಕನಾಗಿದ್ದು, ಅನುಭವವನ್ನೂ ಪಡೆಯಲಿದ್ದಾರೆ. ಕೆಲವು ದಿನದಲ್ಲಿ ಅವರೂ ಹೋಗಬಹುದು. ಮತ್ತು ಇದು ಆಟದ ಒಂದು ಭಾಗವಾಗಿದೆ. ಆಟಗಾರರು ಬರುತ್ತಾರೆ ಮತ್ತು ಹೋಗುತ್ತಾರೆ” ಎಂದಿದ್ದಾರೆ. “ನೀವು ನಾಯಕರಾದಾಗ, ನಿಮ್ಮ ಪ್ರದರ್ಶನಗಳನ್ನು ನೋಡಿಕೊಳ್ಳುವಾಗ ಜವಾಬ್ದಾರಿಯನ್ನು ನಿರ್ವಹಿಸುವುದು ಮುಖ್ಯವಾಗಿದೆ. ಆ ಜವಾಬ್ದಾರಿಯನ್ನು ಈ ಬಾರಿ ಶುಭ್‌ಮನ್‌ಗೆ ವಹಿಸಲಾಗಿದೆ. ಅವರಿಗೆ ಸ್ವಲ್ಪ ಹೊರೆ ಇರಬಹುದು, ಆದರೆ ಆಟಗಾರರು ಹೆಚ್ಚು ಕಡಿಮೆ ಒಂದೇ ಆಗಿರುತ್ತಾರೆ. ಹಾಗಾಗಿ ಚಿಂತಿಸುವ ಅಗತ್ಯವಿಲ್ಲ. ನೀವು ಆಟಗಾರರನ್ನು ಚೆನ್ನಾಗಿ ನಿರ್ವಹಿಸಬೇಕು ಮತ್ತು ನಿಮ್ಮ ಆಟಗಾರರಿಂದ ಉತ್ತಮವಾದುದನ್ನು ಹೊರತೆಗೆಯಬೇಕು” ಎಂದು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಭಾರತದಲ್ಲಿ ಟರ್ಕಿಯ ಪ್ರಸಾರಕ `TRT ವರ್ಲ್ಡ್’ನ `X’ ಖಾತೆ ನಿಷೇಧ : ಕೇಂದ್ರ ಸರ್ಕಾರ ಆದೇಶ | ‘TRT World X Ban

14/05/2025 12:37 PM1 Min Read

BIG NEWS : `ಜಮೀನು ನೋಂದಣಿ’ಗೆ ಈ ದಾಖಲೆಗಳು ಕಡ್ಡಾಯ | Land Registry

12/05/2025 1:45 PM3 Mins Read

ಯುವಕರಿಗೆ ಉದ್ಯೋಗ ಖಾತ್ರಿಗೆ ಸರ್ಕಾರ ಕ್ರಮ: ಪ್ರಧಾನಿ ಮೋದಿ

27/04/2025 9:38 AM1 Min Read
Recent News

ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

15/05/2025 11:46 AM

BREAKING : ಟ್ರಾಲ್ನಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆಯಿಂದ ಆಪರೇಷನ್ ನಾದೆರ್ ಆರಂಭ | Operation Nader

15/05/2025 11:43 AM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ವಿಶೇಷ ಸಾಂದರ್ಭಿಕ ರಜೆ, ಪ್ರಯಾಣ ಭತ್ಯೆ ಸೌಲಭ್ಯ ಮಂಜೂರು.!

15/05/2025 11:41 AM

ಸಿಂಧೂ ಜಲ ಒಪ್ಪಂದದ ಷರತ್ತುಗಳ ಬಗ್ಗೆ ಚರ್ಚಿಸಲು ಸಿದ್ಧ ಎಂದ ಪಾಕಿಸ್ತಾನ | Indus Waters Treaty

15/05/2025 11:39 AM
State News
KARNATAKA

ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

By kannadanewsnow8915/05/2025 11:46 AM KARNATAKA 3 Mins Read

ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..! ಭಗವಾನ್‌ ವಿಷ್ಣುವಿನ…

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ವಿಶೇಷ ಸಾಂದರ್ಭಿಕ ರಜೆ, ಪ್ರಯಾಣ ಭತ್ಯೆ ಸೌಲಭ್ಯ ಮಂಜೂರು.!

15/05/2025 11:41 AM

BIG NEWS : ಇಂದಿನಿಂದ ರಾಜ್ಯ ಸರ್ಕಾರಿ ನೌಕರರ 2025-26ನೇ ಸಾಲಿನ `ವರ್ಗಾವಣೆ’ ಆರಂಭ : ಈ ನಿಯಮಗಳ ಪಾಲನೆ ಕಡ್ಡಾಯ | Govt employee Transfer

15/05/2025 11:32 AM

BIG NEWS :  ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಸಮೀಕ್ಷೆ ವೇಳೆ `ಪರಿಶಿಷ್ಟ ಜಾತಿಯವರು’ ತಪ್ಪದೇ ಈ ಮಾಹಿತಿ ನೀಡುವುದು ಕಡ್ಡಾಯ.!

15/05/2025 11:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.